ಡಾ. ಸುಧಾಕರ್ ಬಿಚ್ಚಿಟ್ಟ 'ಆಗಸ್ಟ್ ಸ್ಫೋಟ'ದ ರಹಸ್ಯ

ಡಾ. ಸುಧಾಕರ್ ಬಿಚ್ಚಿಟ್ಟ 'ಆಗಸ್ಟ್ ಸ್ಫೋಟ'ದ ರಹಸ್ಯ

Published : Jun 14, 2020, 02:47 PM IST

ಒಂದೆಡೆ ಕೊರೊನಾ ನಿಗ್ರಹಕ್ಕೆ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ ಇನ್ನೊಂದೆಡೆ ಕೋವಿಡ್ 19 ಸೋಂಕು ಏರಿಕೆಯಾಗುತ್ತಿದೆ. ಆಗಸ್ಟ್ ವೇಳೆಗೆ ಸೋಂಕು ಗರಿಷ್ಠ ಮಟ್ಟ ತಲುಪುತ್ತಂತೆ! ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಸ್ಫೋಟಕ ಸತ್ಯವನ್ನು ಹೊರ ಹಾಕಿದ್ದಾರೆ.  
 

ಬೆಂಗಳೂರು (ಜೂ. 14): ಒಂದೆಡೆ ಕೊರೊನಾ ನಿಗ್ರಹಕ್ಕೆ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ ಇನ್ನೊಂದೆಡೆ ಕೋವಿಡ್ 19 ಸೋಂಕು ಏರಿಕೆಯಾಗುತ್ತಿದೆ. ಆಗಸ್ಟ್ ವೇಳೆಗೆ ಸೋಂಕು ಗರಿಷ್ಠ ಮಟ್ಟ ತಲುಪುತ್ತಂತೆ! ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಸ್ಫೋಟಕ ಸತ್ಯವನ್ನು ಹೊರ ಹಾಕಿದ್ದಾರೆ.  

ಬೆಂಗಳೂರಲ್ಲಿ ಕಿಲ್ಲರ್‌ ಕೊರೋನಾ ಅಟ್ಟಹಾಸ: ಇಂದು ಮತ್ತೆ ಮೂವರು ಬಲಿ

ಆರೋಗ್ಯ ಇಲಾಖೆ ಇದಕ್ಕೆ ತಕ್ಕ ಸಿದ್ಧತೆ ಮಾಡಿಕೊಂಡಿಲ್ಲ. ರಾಜ್ಯದಲ್ಲಿ ವೆಂಟಿಲೇಟರ್‌ನ ತೀವ್ರ ಕೊರತೆ ಇದೆ. 1500 ವೆಂಟಿಲೇಟರ್‌ಗಳಲ್ಲಿ ಸೇವೆಗೆ ಲಭ್ಯವಿರೋದು 63 ಮಾತ್ರ. 84, 776 ಹಾಸಿಗೆಗಳ ಪೈಕಿ ಕೊರೊನಾಗೆ ಲಭ್ಯವಿರೋದು 21728 ಹಾಸಿಗೆ ಮಾತ್ರ. ಹಾಗಾಗಿ ಕೋವಿಡ್ 19 ಗರಿಷ್ಠ ಮಟ್ಟಕ್ಕೆ ತಲುಪಿದರೆ ಚಿಕಿತ್ಸೆ ಕೊಡುವುದು ಬಹಳ ಕಷ್ಟ ಎಂದಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!