ಡಾ. ಸುಧಾಕರ್ ಬಿಚ್ಚಿಟ್ಟ 'ಆಗಸ್ಟ್ ಸ್ಫೋಟ'ದ ರಹಸ್ಯ

ಡಾ. ಸುಧಾಕರ್ ಬಿಚ್ಚಿಟ್ಟ 'ಆಗಸ್ಟ್ ಸ್ಫೋಟ'ದ ರಹಸ್ಯ

Published : Jun 14, 2020, 02:47 PM IST

ಒಂದೆಡೆ ಕೊರೊನಾ ನಿಗ್ರಹಕ್ಕೆ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ ಇನ್ನೊಂದೆಡೆ ಕೋವಿಡ್ 19 ಸೋಂಕು ಏರಿಕೆಯಾಗುತ್ತಿದೆ. ಆಗಸ್ಟ್ ವೇಳೆಗೆ ಸೋಂಕು ಗರಿಷ್ಠ ಮಟ್ಟ ತಲುಪುತ್ತಂತೆ! ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಸ್ಫೋಟಕ ಸತ್ಯವನ್ನು ಹೊರ ಹಾಕಿದ್ದಾರೆ.  
 

ಬೆಂಗಳೂರು (ಜೂ. 14): ಒಂದೆಡೆ ಕೊರೊನಾ ನಿಗ್ರಹಕ್ಕೆ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ ಇನ್ನೊಂದೆಡೆ ಕೋವಿಡ್ 19 ಸೋಂಕು ಏರಿಕೆಯಾಗುತ್ತಿದೆ. ಆಗಸ್ಟ್ ವೇಳೆಗೆ ಸೋಂಕು ಗರಿಷ್ಠ ಮಟ್ಟ ತಲುಪುತ್ತಂತೆ! ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಸ್ಫೋಟಕ ಸತ್ಯವನ್ನು ಹೊರ ಹಾಕಿದ್ದಾರೆ.  

ಬೆಂಗಳೂರಲ್ಲಿ ಕಿಲ್ಲರ್‌ ಕೊರೋನಾ ಅಟ್ಟಹಾಸ: ಇಂದು ಮತ್ತೆ ಮೂವರು ಬಲಿ

ಆರೋಗ್ಯ ಇಲಾಖೆ ಇದಕ್ಕೆ ತಕ್ಕ ಸಿದ್ಧತೆ ಮಾಡಿಕೊಂಡಿಲ್ಲ. ರಾಜ್ಯದಲ್ಲಿ ವೆಂಟಿಲೇಟರ್‌ನ ತೀವ್ರ ಕೊರತೆ ಇದೆ. 1500 ವೆಂಟಿಲೇಟರ್‌ಗಳಲ್ಲಿ ಸೇವೆಗೆ ಲಭ್ಯವಿರೋದು 63 ಮಾತ್ರ. 84, 776 ಹಾಸಿಗೆಗಳ ಪೈಕಿ ಕೊರೊನಾಗೆ ಲಭ್ಯವಿರೋದು 21728 ಹಾಸಿಗೆ ಮಾತ್ರ. ಹಾಗಾಗಿ ಕೋವಿಡ್ 19 ಗರಿಷ್ಠ ಮಟ್ಟಕ್ಕೆ ತಲುಪಿದರೆ ಚಿಕಿತ್ಸೆ ಕೊಡುವುದು ಬಹಳ ಕಷ್ಟ ಎಂದಿದ್ದಾರೆ. 

26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!