ಡಾ. ಸುಧಾಕರ್ ಬಿಚ್ಚಿಟ್ಟ 'ಆಗಸ್ಟ್ ಸ್ಫೋಟ'ದ ರಹಸ್ಯ

ಡಾ. ಸುಧಾಕರ್ ಬಿಚ್ಚಿಟ್ಟ 'ಆಗಸ್ಟ್ ಸ್ಫೋಟ'ದ ರಹಸ್ಯ

Published : Jun 14, 2020, 02:47 PM IST

ಒಂದೆಡೆ ಕೊರೊನಾ ನಿಗ್ರಹಕ್ಕೆ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ ಇನ್ನೊಂದೆಡೆ ಕೋವಿಡ್ 19 ಸೋಂಕು ಏರಿಕೆಯಾಗುತ್ತಿದೆ. ಆಗಸ್ಟ್ ವೇಳೆಗೆ ಸೋಂಕು ಗರಿಷ್ಠ ಮಟ್ಟ ತಲುಪುತ್ತಂತೆ! ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಸ್ಫೋಟಕ ಸತ್ಯವನ್ನು ಹೊರ ಹಾಕಿದ್ದಾರೆ.  
 

ಬೆಂಗಳೂರು (ಜೂ. 14): ಒಂದೆಡೆ ಕೊರೊನಾ ನಿಗ್ರಹಕ್ಕೆ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ ಇನ್ನೊಂದೆಡೆ ಕೋವಿಡ್ 19 ಸೋಂಕು ಏರಿಕೆಯಾಗುತ್ತಿದೆ. ಆಗಸ್ಟ್ ವೇಳೆಗೆ ಸೋಂಕು ಗರಿಷ್ಠ ಮಟ್ಟ ತಲುಪುತ್ತಂತೆ! ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಸ್ಫೋಟಕ ಸತ್ಯವನ್ನು ಹೊರ ಹಾಕಿದ್ದಾರೆ.  

ಬೆಂಗಳೂರಲ್ಲಿ ಕಿಲ್ಲರ್‌ ಕೊರೋನಾ ಅಟ್ಟಹಾಸ: ಇಂದು ಮತ್ತೆ ಮೂವರು ಬಲಿ

ಆರೋಗ್ಯ ಇಲಾಖೆ ಇದಕ್ಕೆ ತಕ್ಕ ಸಿದ್ಧತೆ ಮಾಡಿಕೊಂಡಿಲ್ಲ. ರಾಜ್ಯದಲ್ಲಿ ವೆಂಟಿಲೇಟರ್‌ನ ತೀವ್ರ ಕೊರತೆ ಇದೆ. 1500 ವೆಂಟಿಲೇಟರ್‌ಗಳಲ್ಲಿ ಸೇವೆಗೆ ಲಭ್ಯವಿರೋದು 63 ಮಾತ್ರ. 84, 776 ಹಾಸಿಗೆಗಳ ಪೈಕಿ ಕೊರೊನಾಗೆ ಲಭ್ಯವಿರೋದು 21728 ಹಾಸಿಗೆ ಮಾತ್ರ. ಹಾಗಾಗಿ ಕೋವಿಡ್ 19 ಗರಿಷ್ಠ ಮಟ್ಟಕ್ಕೆ ತಲುಪಿದರೆ ಚಿಕಿತ್ಸೆ ಕೊಡುವುದು ಬಹಳ ಕಷ್ಟ ಎಂದಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?