ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ; ವೀರೇಂದ್ರ ಹೆಗ್ಗಡೆಯವರ ಪ್ರತಿಕ್ರಿಯೆ ಇದು..!

ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ; ವೀರೇಂದ್ರ ಹೆಗ್ಗಡೆಯವರ ಪ್ರತಿಕ್ರಿಯೆ ಇದು..!

Published : Jun 05, 2020, 01:11 PM IST

ಕೊರೊನಾ ಲಾಕ್‌ಡೌನ್‌ನಿಂದ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳಿಗೆ ರಿಲೀಫ್ ಸಿಕ್ಕಿದೆ. ಜೂನ್ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಇದರ ಪರ- ವಿರೋಧ ಚರ್ಚೆ ಶುರುವಾಗಿದೆ. ತೆರೆಯುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಟಾಸ್ಕ್‌ ಫೋರ್ಸ್ ಆತಂಕ ವ್ಯಕ್ತಪಡಿಸಿದೆ. ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಸಿದರೂ ನಿರ್ವಹಣೆ ಮಾಡುವುದು ಕಷ್ಟಸಾಧ್ಯ. ಈ ಬಗ್ಗೆ ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರು ಪ್ರತಿಕ್ರಿಯಿಸಿದ್ದಾರೆ. ಮುನ್ನಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಎಲ್ಲರೂ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದಿದ್ದಾರೆ. 

ಬೆಂಗಳೂರು (ಜೂ. 05): ಕೊರೊನಾ ಲಾಕ್‌ಡೌನ್‌ನಿಂದ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳಿಗೆ ರಿಲೀಫ್ ಸಿಕ್ಕಿದೆ. ಜೂನ್ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಇದರ ಪರ- ವಿರೋಧ ಚರ್ಚೆ ಶುರುವಾಗಿದೆ. ತೆರೆಯುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಟಾಸ್ಕ್‌ ಫೋರ್ಸ್ ಆತಂಕ ವ್ಯಕ್ತಪಡಿಸಿದೆ. ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಸಿದರೂ ನಿರ್ವಹಣೆ ಮಾಡುವುದು ಕಷ್ಟಸಾಧ್ಯ. ಈ ಬಗ್ಗೆ ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರು ಪ್ರತಿಕ್ರಿಯಿಸಿದ್ದಾರೆ. ಮುನ್ನಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಎಲ್ಲರೂ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!