ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ; ವೀರೇಂದ್ರ ಹೆಗ್ಗಡೆಯವರ ಪ್ರತಿಕ್ರಿಯೆ ಇದು..!

ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ; ವೀರೇಂದ್ರ ಹೆಗ್ಗಡೆಯವರ ಪ್ರತಿಕ್ರಿಯೆ ಇದು..!

Published : Jun 05, 2020, 01:11 PM IST

ಕೊರೊನಾ ಲಾಕ್‌ಡೌನ್‌ನಿಂದ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳಿಗೆ ರಿಲೀಫ್ ಸಿಕ್ಕಿದೆ. ಜೂನ್ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಇದರ ಪರ- ವಿರೋಧ ಚರ್ಚೆ ಶುರುವಾಗಿದೆ. ತೆರೆಯುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಟಾಸ್ಕ್‌ ಫೋರ್ಸ್ ಆತಂಕ ವ್ಯಕ್ತಪಡಿಸಿದೆ. ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಸಿದರೂ ನಿರ್ವಹಣೆ ಮಾಡುವುದು ಕಷ್ಟಸಾಧ್ಯ. ಈ ಬಗ್ಗೆ ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರು ಪ್ರತಿಕ್ರಿಯಿಸಿದ್ದಾರೆ. ಮುನ್ನಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಎಲ್ಲರೂ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದಿದ್ದಾರೆ. 

ಬೆಂಗಳೂರು (ಜೂ. 05): ಕೊರೊನಾ ಲಾಕ್‌ಡೌನ್‌ನಿಂದ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳಿಗೆ ರಿಲೀಫ್ ಸಿಕ್ಕಿದೆ. ಜೂನ್ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಇದರ ಪರ- ವಿರೋಧ ಚರ್ಚೆ ಶುರುವಾಗಿದೆ. ತೆರೆಯುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಟಾಸ್ಕ್‌ ಫೋರ್ಸ್ ಆತಂಕ ವ್ಯಕ್ತಪಡಿಸಿದೆ. ಧಾರ್ಮಿಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಸಿದರೂ ನಿರ್ವಹಣೆ ಮಾಡುವುದು ಕಷ್ಟಸಾಧ್ಯ. ಈ ಬಗ್ಗೆ ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರು ಪ್ರತಿಕ್ರಿಯಿಸಿದ್ದಾರೆ. ಮುನ್ನಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಎಲ್ಲರೂ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!