ಶಾಲೆಗಿಂತ ಧಾರ್ಮಿಕ ಕೇಂದ್ರ ಡೇಂಜರ್: ಸರ್ಕಾರದ ಮುಂದೆ ತಜ್ಞರ ಕಳವಳ

ಶಾಲೆಗಿಂತ ಧಾರ್ಮಿಕ ಕೇಂದ್ರ ಡೇಂಜರ್: ಸರ್ಕಾರದ ಮುಂದೆ ತಜ್ಞರ ಕಳವಳ

Suvarna News   | Asianet News
Published : Jun 05, 2020, 12:45 PM ISTUpdated : Jun 05, 2020, 01:36 PM IST

ದೇವಸ್ಥಾನ, ಮಸೀದಿ, ಚರ್ಚ್‌ ಸೇರಿದಂತೆ ಧಾರ್ಮಿಕ ಕೇಂದ್ರಗಳನ್ನ ಆರಂಭಿಸಲು ಕೇಂದ್ರ ಸರ್ಕಾರ ಅವಕಾಶ| ಇಂತಹ ಸಂದರ್ಭದಲ್ಲಿ ಮಂದಿರ, ಮಸೀದಿ, ಚರ್ಚ್‌ಗಳನ್ನ ತೆರೆದರೆ ಅಪಾಯ ಹೆಚ್ಚಾಗಲಿದೆ ಎಂದು ಕೊರೋನಾ ಟಾಸ್ಕ್‌ ಪೋರ್ಸ್‌ ತಂಡ ಎಚ್ಚರಿಕೆ|

ಬೆಂಗಳೂರು(ಜೂ.05): ಜೂನ್‌ 8 ರಿಂದ ರಾಷ್ಟ್ರಾದ್ಯಂತ ದೇವಸ್ಥಾನ, ಮಸೀದಿ, ಚರ್ಚ್‌ ಸೇರಿದಂತೆ ಧಾರ್ಮಿಕ ಕೇಂದ್ರಗಳನ್ನ ಆರಂಭಿಸಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸುತ್ತಿದೆ. ಆದರೂ ಕೂಡ ಅಂತಿಮ ನಿರ್ಧಾರ ತೆಗೆದುಕೊಳ್ಳೋದು ಮಾತ್ರ ರಾಜ್ಯ ಸರ್ಕಾರ. 

ಧಾರ್ಮಿಕ ಕೇಂದ್ರಗಳ ರೀ ಓಪನ್ ಡೇಂಜರ್.. ಡೇಂಜರ್..! ಟಾಸ್ಕ್‌ ಫೋರ್ಸ್ ತಜ್ಞರ ಕಳವಳ

ಆದರೆ, ಇಂತಹ ಸಂದರ್ಭದಲ್ಲಿ ಮಂದಿರ, ಮಸೀದಿ, ಚರ್ಚ್‌ಗಳನ್ನ ತೆರೆದರೆ ಅಪಾಯ ಹೆಚ್ಚಾಗಲಿದೆ ಎಂದು ಕೊರೋನಾ ಟಾಸ್ಕ್‌ ಪೋರ್ಸ್‌ ತಂಡ ಎಚ್ಚರಿಕೆ  ಕರೆ ಘಂಟೆ ನೀಡಿದೆ  ಇದರಿಂದ ಕೊರೋನಾ ಪ್ರಕರಣಗಳು ಮತ್ತಷ್ಟು ಹೆಚ್ಚಬಹುದು ಎಂದು ಎಚ್ಚರಿಕೆ ನೀಡಿದೆ.
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?