ಶಾಲೆಗಿಂತ ಧಾರ್ಮಿಕ ಕೇಂದ್ರ ಡೇಂಜರ್: ಸರ್ಕಾರದ ಮುಂದೆ ತಜ್ಞರ ಕಳವಳ

ಶಾಲೆಗಿಂತ ಧಾರ್ಮಿಕ ಕೇಂದ್ರ ಡೇಂಜರ್: ಸರ್ಕಾರದ ಮುಂದೆ ತಜ್ಞರ ಕಳವಳ

Suvarna News   | Asianet News
Published : Jun 05, 2020, 12:45 PM ISTUpdated : Jun 05, 2020, 01:36 PM IST

ದೇವಸ್ಥಾನ, ಮಸೀದಿ, ಚರ್ಚ್‌ ಸೇರಿದಂತೆ ಧಾರ್ಮಿಕ ಕೇಂದ್ರಗಳನ್ನ ಆರಂಭಿಸಲು ಕೇಂದ್ರ ಸರ್ಕಾರ ಅವಕಾಶ| ಇಂತಹ ಸಂದರ್ಭದಲ್ಲಿ ಮಂದಿರ, ಮಸೀದಿ, ಚರ್ಚ್‌ಗಳನ್ನ ತೆರೆದರೆ ಅಪಾಯ ಹೆಚ್ಚಾಗಲಿದೆ ಎಂದು ಕೊರೋನಾ ಟಾಸ್ಕ್‌ ಪೋರ್ಸ್‌ ತಂಡ ಎಚ್ಚರಿಕೆ|

ಬೆಂಗಳೂರು(ಜೂ.05): ಜೂನ್‌ 8 ರಿಂದ ರಾಷ್ಟ್ರಾದ್ಯಂತ ದೇವಸ್ಥಾನ, ಮಸೀದಿ, ಚರ್ಚ್‌ ಸೇರಿದಂತೆ ಧಾರ್ಮಿಕ ಕೇಂದ್ರಗಳನ್ನ ಆರಂಭಿಸಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸುತ್ತಿದೆ. ಆದರೂ ಕೂಡ ಅಂತಿಮ ನಿರ್ಧಾರ ತೆಗೆದುಕೊಳ್ಳೋದು ಮಾತ್ರ ರಾಜ್ಯ ಸರ್ಕಾರ. 

ಧಾರ್ಮಿಕ ಕೇಂದ್ರಗಳ ರೀ ಓಪನ್ ಡೇಂಜರ್.. ಡೇಂಜರ್..! ಟಾಸ್ಕ್‌ ಫೋರ್ಸ್ ತಜ್ಞರ ಕಳವಳ

ಆದರೆ, ಇಂತಹ ಸಂದರ್ಭದಲ್ಲಿ ಮಂದಿರ, ಮಸೀದಿ, ಚರ್ಚ್‌ಗಳನ್ನ ತೆರೆದರೆ ಅಪಾಯ ಹೆಚ್ಚಾಗಲಿದೆ ಎಂದು ಕೊರೋನಾ ಟಾಸ್ಕ್‌ ಪೋರ್ಸ್‌ ತಂಡ ಎಚ್ಚರಿಕೆ  ಕರೆ ಘಂಟೆ ನೀಡಿದೆ  ಇದರಿಂದ ಕೊರೋನಾ ಪ್ರಕರಣಗಳು ಮತ್ತಷ್ಟು ಹೆಚ್ಚಬಹುದು ಎಂದು ಎಚ್ಚರಿಕೆ ನೀಡಿದೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!