ಶಾಲೆಗಿಂತ ಧಾರ್ಮಿಕ ಕೇಂದ್ರ ಡೇಂಜರ್: ಸರ್ಕಾರದ ಮುಂದೆ ತಜ್ಞರ ಕಳವಳ

ಶಾಲೆಗಿಂತ ಧಾರ್ಮಿಕ ಕೇಂದ್ರ ಡೇಂಜರ್: ಸರ್ಕಾರದ ಮುಂದೆ ತಜ್ಞರ ಕಳವಳ

Suvarna News   | Asianet News
Published : Jun 05, 2020, 12:45 PM ISTUpdated : Jun 05, 2020, 01:36 PM IST

ದೇವಸ್ಥಾನ, ಮಸೀದಿ, ಚರ್ಚ್‌ ಸೇರಿದಂತೆ ಧಾರ್ಮಿಕ ಕೇಂದ್ರಗಳನ್ನ ಆರಂಭಿಸಲು ಕೇಂದ್ರ ಸರ್ಕಾರ ಅವಕಾಶ| ಇಂತಹ ಸಂದರ್ಭದಲ್ಲಿ ಮಂದಿರ, ಮಸೀದಿ, ಚರ್ಚ್‌ಗಳನ್ನ ತೆರೆದರೆ ಅಪಾಯ ಹೆಚ್ಚಾಗಲಿದೆ ಎಂದು ಕೊರೋನಾ ಟಾಸ್ಕ್‌ ಪೋರ್ಸ್‌ ತಂಡ ಎಚ್ಚರಿಕೆ|

ಬೆಂಗಳೂರು(ಜೂ.05): ಜೂನ್‌ 8 ರಿಂದ ರಾಷ್ಟ್ರಾದ್ಯಂತ ದೇವಸ್ಥಾನ, ಮಸೀದಿ, ಚರ್ಚ್‌ ಸೇರಿದಂತೆ ಧಾರ್ಮಿಕ ಕೇಂದ್ರಗಳನ್ನ ಆರಂಭಿಸಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸುತ್ತಿದೆ. ಆದರೂ ಕೂಡ ಅಂತಿಮ ನಿರ್ಧಾರ ತೆಗೆದುಕೊಳ್ಳೋದು ಮಾತ್ರ ರಾಜ್ಯ ಸರ್ಕಾರ. 

ಧಾರ್ಮಿಕ ಕೇಂದ್ರಗಳ ರೀ ಓಪನ್ ಡೇಂಜರ್.. ಡೇಂಜರ್..! ಟಾಸ್ಕ್‌ ಫೋರ್ಸ್ ತಜ್ಞರ ಕಳವಳ

ಆದರೆ, ಇಂತಹ ಸಂದರ್ಭದಲ್ಲಿ ಮಂದಿರ, ಮಸೀದಿ, ಚರ್ಚ್‌ಗಳನ್ನ ತೆರೆದರೆ ಅಪಾಯ ಹೆಚ್ಚಾಗಲಿದೆ ಎಂದು ಕೊರೋನಾ ಟಾಸ್ಕ್‌ ಪೋರ್ಸ್‌ ತಂಡ ಎಚ್ಚರಿಕೆ  ಕರೆ ಘಂಟೆ ನೀಡಿದೆ  ಇದರಿಂದ ಕೊರೋನಾ ಪ್ರಕರಣಗಳು ಮತ್ತಷ್ಟು ಹೆಚ್ಚಬಹುದು ಎಂದು ಎಚ್ಚರಿಕೆ ನೀಡಿದೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!