ಡಾ. ವಿಷ್ಣು ಪ್ರತಿಮೆ ವಿವಾದ: ಮತ್ತಷ್ಟು ಪ್ರಶ್ನೆ ಹುಟ್ಟುಹಾಕಿದ ಸೋಮಣ್ಣ ಸ್ಪಷ್ಟನೆ

ಡಾ. ವಿಷ್ಣು ಪ್ರತಿಮೆ ವಿವಾದ: ಮತ್ತಷ್ಟು ಪ್ರಶ್ನೆ ಹುಟ್ಟುಹಾಕಿದ ಸೋಮಣ್ಣ ಸ್ಪಷ್ಟನೆ

Suvarna News   | Asianet News
Published : Dec 26, 2020, 01:55 PM ISTUpdated : Dec 26, 2020, 02:20 PM IST

ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ 4 ದಿನ ಇರುವಾಗಲೇ   ಕಿಡಿಗೇಡಿಗಳು ಪ್ರತಿಮೆಯನ್ನು ಒಡೆದು ಹಾಕಿದ್ದಾರೆ. ಇದರಿಂದ ವಿಷ್ಣು ಅಭಿಮಾನಿಗಳು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳದಲ್ಲೇ ಪ್ರತಿಮೆ ಸ್ಥಾಪನೆಗೆ ಸಂಘಟನೆಗಳು ಒತ್ತಾಯಿಸಿವೆ. 
 

ಬೆಂಗಳೂರು (ಡಿ. 26): ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ 4 ದಿನ ಇರುವಾಗಲೇ   ಕಿಡಿಗೇಡಿಗಳು ಪ್ರತಿಮೆಯನ್ನು ಒಡೆದು ಹಾಕಿದ್ದಾರೆ. ಇದರಿಂದ ವಿಷ್ಣು ಅಭಿಮಾನಿಗಳು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳದಲ್ಲೇ ಪ್ರತಿಮೆ ಸ್ಥಾಪನೆಗೆ ಸಂಘಟನೆಗಳು ಒತ್ತಾಯಿಸಿವೆ. 

ಇನ್ನೊಂದು ಕಡೆ ಸಚಿವ ಸೋಮಣ್ಣ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ. ಧ್ವಂಸನೂ ಮಾಡಿಲ್ಲ, ಏನೂ ಮಾಡಿಲ್ಲ. ಇದು ಸ್ಥಳಾಂತರವಷ್ಟೇ ಎಂದು ಹೇಳಿದ್ದಾರೆ. ಸಚಿವ ಸೋಮಣ್ಣರ ಹೇಳಿಕೆ ಇನ್ನಷ್ಟು ಪ್ರಶ್ನೆಯನ್ನು ಹುಟ್ಟು ಹಾಕಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!