ಡಾ. ವಿಷ್ಣು ಪ್ರತಿಮೆ ವಿವಾದ: ಮತ್ತಷ್ಟು ಪ್ರಶ್ನೆ ಹುಟ್ಟುಹಾಕಿದ ಸೋಮಣ್ಣ ಸ್ಪಷ್ಟನೆ

ಡಾ. ವಿಷ್ಣು ಪ್ರತಿಮೆ ವಿವಾದ: ಮತ್ತಷ್ಟು ಪ್ರಶ್ನೆ ಹುಟ್ಟುಹಾಕಿದ ಸೋಮಣ್ಣ ಸ್ಪಷ್ಟನೆ

Suvarna News   | Asianet News
Published : Dec 26, 2020, 01:55 PM ISTUpdated : Dec 26, 2020, 02:20 PM IST

ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ 4 ದಿನ ಇರುವಾಗಲೇ   ಕಿಡಿಗೇಡಿಗಳು ಪ್ರತಿಮೆಯನ್ನು ಒಡೆದು ಹಾಕಿದ್ದಾರೆ. ಇದರಿಂದ ವಿಷ್ಣು ಅಭಿಮಾನಿಗಳು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳದಲ್ಲೇ ಪ್ರತಿಮೆ ಸ್ಥಾಪನೆಗೆ ಸಂಘಟನೆಗಳು ಒತ್ತಾಯಿಸಿವೆ. 
 

ಬೆಂಗಳೂರು (ಡಿ. 26): ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ 4 ದಿನ ಇರುವಾಗಲೇ   ಕಿಡಿಗೇಡಿಗಳು ಪ್ರತಿಮೆಯನ್ನು ಒಡೆದು ಹಾಕಿದ್ದಾರೆ. ಇದರಿಂದ ವಿಷ್ಣು ಅಭಿಮಾನಿಗಳು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳದಲ್ಲೇ ಪ್ರತಿಮೆ ಸ್ಥಾಪನೆಗೆ ಸಂಘಟನೆಗಳು ಒತ್ತಾಯಿಸಿವೆ. 

ಇನ್ನೊಂದು ಕಡೆ ಸಚಿವ ಸೋಮಣ್ಣ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ. ಧ್ವಂಸನೂ ಮಾಡಿಲ್ಲ, ಏನೂ ಮಾಡಿಲ್ಲ. ಇದು ಸ್ಥಳಾಂತರವಷ್ಟೇ ಎಂದು ಹೇಳಿದ್ದಾರೆ. ಸಚಿವ ಸೋಮಣ್ಣರ ಹೇಳಿಕೆ ಇನ್ನಷ್ಟು ಪ್ರಶ್ನೆಯನ್ನು ಹುಟ್ಟು ಹಾಕಿದೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!