ಡಾ. ವಿಷ್ಣು ಪ್ರತಿಮೆ ವಿವಾದ: ಮತ್ತಷ್ಟು ಪ್ರಶ್ನೆ ಹುಟ್ಟುಹಾಕಿದ ಸೋಮಣ್ಣ ಸ್ಪಷ್ಟನೆ

ಡಾ. ವಿಷ್ಣು ಪ್ರತಿಮೆ ವಿವಾದ: ಮತ್ತಷ್ಟು ಪ್ರಶ್ನೆ ಹುಟ್ಟುಹಾಕಿದ ಸೋಮಣ್ಣ ಸ್ಪಷ್ಟನೆ

Suvarna News   | Asianet News
Published : Dec 26, 2020, 01:55 PM ISTUpdated : Dec 26, 2020, 02:20 PM IST

ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ 4 ದಿನ ಇರುವಾಗಲೇ   ಕಿಡಿಗೇಡಿಗಳು ಪ್ರತಿಮೆಯನ್ನು ಒಡೆದು ಹಾಕಿದ್ದಾರೆ. ಇದರಿಂದ ವಿಷ್ಣು ಅಭಿಮಾನಿಗಳು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳದಲ್ಲೇ ಪ್ರತಿಮೆ ಸ್ಥಾಪನೆಗೆ ಸಂಘಟನೆಗಳು ಒತ್ತಾಯಿಸಿವೆ. 
 

ಬೆಂಗಳೂರು (ಡಿ. 26): ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ 4 ದಿನ ಇರುವಾಗಲೇ   ಕಿಡಿಗೇಡಿಗಳು ಪ್ರತಿಮೆಯನ್ನು ಒಡೆದು ಹಾಕಿದ್ದಾರೆ. ಇದರಿಂದ ವಿಷ್ಣು ಅಭಿಮಾನಿಗಳು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳದಲ್ಲೇ ಪ್ರತಿಮೆ ಸ್ಥಾಪನೆಗೆ ಸಂಘಟನೆಗಳು ಒತ್ತಾಯಿಸಿವೆ. 

ಇನ್ನೊಂದು ಕಡೆ ಸಚಿವ ಸೋಮಣ್ಣ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ. ಧ್ವಂಸನೂ ಮಾಡಿಲ್ಲ, ಏನೂ ಮಾಡಿಲ್ಲ. ಇದು ಸ್ಥಳಾಂತರವಷ್ಟೇ ಎಂದು ಹೇಳಿದ್ದಾರೆ. ಸಚಿವ ಸೋಮಣ್ಣರ ಹೇಳಿಕೆ ಇನ್ನಷ್ಟು ಪ್ರಶ್ನೆಯನ್ನು ಹುಟ್ಟು ಹಾಕಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!