ಅಜಾತಶತ್ರು ವಿಷ್ಣುದಾದಾ ಮೂರ್ತಿ ಕೆಡವಿದ ಆ 'ವಿಕೃತ ಶತ್ರು' ಯಾರು.?

ಅಜಾತಶತ್ರು ವಿಷ್ಣುದಾದಾ ಮೂರ್ತಿ ಕೆಡವಿದ ಆ 'ವಿಕೃತ ಶತ್ರು' ಯಾರು.?

Suvarna News   | Asianet News
Published : Dec 28, 2020, 05:09 PM IST

ಮಾಗಡಿ ರಸ್ತೆಯ ಟೋಲ್‌ಗೇಟ್‌ ವೃತ್ತದಲ್ಲಿರುವ ಕನ್ನಡ ಚನಲಚಿತ್ರ ರಂಗದ ಹಿರಿಯ ನಟ, ಸಾಹಸಸಿಂಹ ದಿ.ಡಾ.ವಿಷ್ಣುವರ್ಧನ್‌ ಅವರ ಪ್ರತಿಮೆಯನ್ನು ರಾತ್ರೋರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿದ್ದು, ಈ ಕೃತ್ಯದ ವಿರುದ್ಧ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಸೇರಿದಂತೆ ಹಲವು ನಟರು ಹಾಗೂ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಡಿ. 28): ಮಾಗಡಿ ರಸ್ತೆಯ ಟೋಲ್‌ಗೇಟ್‌ ವೃತ್ತದಲ್ಲಿರುವ ಕನ್ನಡ ಚನಲಚಿತ್ರ ರಂಗದ ಹಿರಿಯ ನಟ, ಸಾಹಸಸಿಂಹ ದಿ.ಡಾ.ವಿಷ್ಣುವರ್ಧನ್‌ ಅವರ ಪ್ರತಿಮೆಯನ್ನು ರಾತ್ರೋರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿದ್ದು, ಈ ಕೃತ್ಯದ ವಿರುದ್ಧ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಸೇರಿದಂತೆ ಹಲವು ನಟರು ಹಾಗೂ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಗಡಿ ರಸ್ತೆ ಮತ್ತು ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಗಳು ಕೂಡುವ ಟೋಲ್‌ಗೇಟ್‌ ವೃತ್ತದಲ್ಲಿ ಡಾ.ವಿಷ್ಣುವರ್ಧನ್‌ ಸೇನಾ ಸಮಿತಿಯು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬದ ದಿನ ಪ್ರತಿಮೆಯನ್ನು ಸ್ಥಾಪಿಸಿತ್ತು. ಆದರೆ ಈ ಪ್ರತಿಮೆ ಸ್ಥಾಪನೆಗೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಆದಾಗ್ಯೂ ಅಭಿಮಾನಿಗಳು ಪಟ್ಟು ಬಿಡದೆ ಪ್ರತಿಮೆ ಇಟ್ಟಿದ್ದರು. ಈಗ ಪ್ರತಿಮೆಯನ್ನು ಒಡೆದುರುಳಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕನ್ನಡ ಚಿತ್ರರಂಗದ ಮೇರು ನಟನಿಗೆ ಇದೆಂಥಾ ಅವಮಾನ..? ಏನಿದರ ಹಿಂದಿನ ಹಕೀಕತ್ತು.? ಇಲ್ಲಿದೆ ಇನ್‌ಸೈಡ್ ಅಪ್‌ಡೇಟ್ಸ್..!
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?