ಅಜಾತಶತ್ರು ವಿಷ್ಣುದಾದಾ ಮೂರ್ತಿ ಕೆಡವಿದ ಆ 'ವಿಕೃತ ಶತ್ರು' ಯಾರು.?

ಅಜಾತಶತ್ರು ವಿಷ್ಣುದಾದಾ ಮೂರ್ತಿ ಕೆಡವಿದ ಆ 'ವಿಕೃತ ಶತ್ರು' ಯಾರು.?

Suvarna News   | Asianet News
Published : Dec 28, 2020, 05:09 PM IST

ಮಾಗಡಿ ರಸ್ತೆಯ ಟೋಲ್‌ಗೇಟ್‌ ವೃತ್ತದಲ್ಲಿರುವ ಕನ್ನಡ ಚನಲಚಿತ್ರ ರಂಗದ ಹಿರಿಯ ನಟ, ಸಾಹಸಸಿಂಹ ದಿ.ಡಾ.ವಿಷ್ಣುವರ್ಧನ್‌ ಅವರ ಪ್ರತಿಮೆಯನ್ನು ರಾತ್ರೋರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿದ್ದು, ಈ ಕೃತ್ಯದ ವಿರುದ್ಧ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಸೇರಿದಂತೆ ಹಲವು ನಟರು ಹಾಗೂ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಡಿ. 28): ಮಾಗಡಿ ರಸ್ತೆಯ ಟೋಲ್‌ಗೇಟ್‌ ವೃತ್ತದಲ್ಲಿರುವ ಕನ್ನಡ ಚನಲಚಿತ್ರ ರಂಗದ ಹಿರಿಯ ನಟ, ಸಾಹಸಸಿಂಹ ದಿ.ಡಾ.ವಿಷ್ಣುವರ್ಧನ್‌ ಅವರ ಪ್ರತಿಮೆಯನ್ನು ರಾತ್ರೋರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿದ್ದು, ಈ ಕೃತ್ಯದ ವಿರುದ್ಧ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಸೇರಿದಂತೆ ಹಲವು ನಟರು ಹಾಗೂ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಗಡಿ ರಸ್ತೆ ಮತ್ತು ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಗಳು ಕೂಡುವ ಟೋಲ್‌ಗೇಟ್‌ ವೃತ್ತದಲ್ಲಿ ಡಾ.ವಿಷ್ಣುವರ್ಧನ್‌ ಸೇನಾ ಸಮಿತಿಯು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬದ ದಿನ ಪ್ರತಿಮೆಯನ್ನು ಸ್ಥಾಪಿಸಿತ್ತು. ಆದರೆ ಈ ಪ್ರತಿಮೆ ಸ್ಥಾಪನೆಗೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಆದಾಗ್ಯೂ ಅಭಿಮಾನಿಗಳು ಪಟ್ಟು ಬಿಡದೆ ಪ್ರತಿಮೆ ಇಟ್ಟಿದ್ದರು. ಈಗ ಪ್ರತಿಮೆಯನ್ನು ಒಡೆದುರುಳಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕನ್ನಡ ಚಿತ್ರರಂಗದ ಮೇರು ನಟನಿಗೆ ಇದೆಂಥಾ ಅವಮಾನ..? ಏನಿದರ ಹಿಂದಿನ ಹಕೀಕತ್ತು.? ಇಲ್ಲಿದೆ ಇನ್‌ಸೈಡ್ ಅಪ್‌ಡೇಟ್ಸ್..!
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!