ಹುಟ್ಟೂರಿಗೆ ಬಂದ ವಿಜಯ್ ಪಾರ್ಥಿವ ಶರೀರ, ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ಸಂಸ್ಕಾರ

Jun 15, 2021, 4:10 PM IST

ಬೆಂಗಳೂರು (ಜೂ. 15): ನಟ ಸಂಚಾರಿ ವಿಜಯ್ ಪಾರ್ಥೀವ ಶರೀರ ಹುಟ್ಟೂರು ಪಂಚನಹಳ್ಳಿ ತಲುಪಿದೆ. ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನಡೆಯಲಿದೆ. ಈ ಬಗ್ಗೆ ಶಿವಾಚಾರ್ಯ ಶ್ರೀಗಳು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

ಸಂಚಾರಿ ವಿಜಯ್‌ಗೆ ಅಂತಿಮ ನಮನ ಸಲ್ಲಿಸಿದ ಲೈಂಗಿಕ ಅಲ್ಪಸಂಖ್ಯಾತರು