ಉತ್ತರ ಕನ್ನಡ: 5 ಸಾವಿರಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್‌ ರದ್ದಾಗುವ ಲಿಸ್ಟ್‌ನಲ್ಲಿ

ಉತ್ತರ ಕನ್ನಡ: 5 ಸಾವಿರಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್‌ ರದ್ದಾಗುವ ಲಿಸ್ಟ್‌ನಲ್ಲಿ

Suvarna News   | Asianet News
Published : Oct 01, 2021, 05:15 PM IST

 ಉತ್ತರಕನ್ನಡ ಜಿಲ್ಲೆಯಲ್ಲಿ ವಿವಿಧ ವಿಭಾಗಗಳ ಅಡಿಯಲ್ಲಿ ಪಡಿತರ ಚೀಟಿಯ ರದ್ದು ಪ್ರಕ್ರಿಯೆ ಬಿರುಸುಗೊಂಡಿದೆ. 

ಉತ್ತರಕನ್ನಡ (ಅ. 01): ಜಿಲ್ಲೆಯಲ್ಲಿ ವಿವಿಧ ವಿಭಾಗಗಳ ಅಡಿಯಲ್ಲಿ ಪಡಿತರ ಚೀಟಿಯ ರದ್ದು ಪ್ರಕ್ರಿಯೆ ಬಿರುಸುಗೊಂಡಿದೆ. ಅರ್ಹರಿಗೆ ಸರಿಯಾಗಿ ಪಡಿತರ ಸೌಲಭ್ಯ ದೊರೆಯಬೇಕೆಂಬ ನಿಟ್ಟಿನಲ್ಲಿ ಸರಕಾರ ಕೈಗೊಂಡಿರುವ ಈ ಕ್ರಮದಿಂದ ಜಿಲ್ಲೆಯಲ್ಲಿ ಈಗಾಗಲೇ ಐದು ಸಾವಿರಕ್ಕೂ ಮಿಕ್ಕಿ ಬಿಪಿಎಲ್ ಕಾರ್ಡ್ ರದ್ದಾಗುವ ಲಿಸ್ಟ್‌ನಲ್ಲಿದೆ. ಸರಕಾರಿ ಸಿಬ್ಬಂದಿ, ಆಸ್ತಿ-ಪಾಸ್ತಿ ಹೊಂದಿರುವವರು, ಖಾಸಗಿ ಸಂಸ್ಥೆಗಳಲ್ಲಿ ಉತ್ತಮ ವೇತನ ಹೊಂದಿರುವವರು, ತೆರಿಗೆ ಪಾವತಿ ಮುಂತಾದ ಆಧಾರದಡಿ ಬಿಪಿಎಲ್ ಕಾರ್ಡ್ ರದ್ದು ಮಾಡಿ ಅವರನ್ನು ಎಪಿಎಲ್ ಕಾರ್ಡ್ ಲಿಸ್ಟ್‌ನಲ್ಲಿ ಸೇರಿಸಲಾಗುತ್ತಿದೆ. 

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಶಿವರಾಮ ಹೆಬ್ಬಾರ್, ಹೊಸ ಪಡಿತರ ಚೀಟಿಗಳು ಆಗಿಲ್ಲ. ಅನರ್ಹರಿಗೆ ಕಾರ್ಡ್‌ಗಳನ್ನು ಹಿಂತಿರುಗಿಸಲು ಅವಧಿ ನೀಡಲಾಗಿತ್ತು. ರಾಜ್ಯದಲ್ಲಿ ಸುಮಾರು 7 ಲಕ್ಷ ಪಡಿತರ ಕಾರ್ಡ್‌ಗಳನ್ನು ಹಸ್ತಾಂತರಿಸಿದ್ದಾರೆ ಎಂದಿದ್ದಾರೆ. ಈ ನಡುವೆ ಯಾವುದೇ ಅರ್ಹ ವ್ಯಕ್ತಿಗಳ ಪಡಿತರ ಕಾರ್ಡ್ ರದ್ದಾಗದಂತೆ ಹಾಗೂ ದೂರು ನೀಡಿದಲ್ಲಿ ಮತ್ತೆ ಪರಿಶೀಲಿಸಲಾಗುವುದು ಎಂದು ಅಧಿಕಾರಿಗಳು ಆಶ್ವಾಸನೆ ನೀಡಿದ್ದಾರೆ.

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ