Tumakuru Accident: 'ಒಂದು ಕೈಯಲ್ಲಿ ಮೊಬೈಲ್, ಒಂದು ಕೈಯಲ್ಲಿ ಸ್ಟೇರಿಂಗ್ ಹಿಡಿದಿದ್ದೇ ದುರಂತಕ್ಕೆ ಕಾರಣ'

Tumakuru Accident: 'ಒಂದು ಕೈಯಲ್ಲಿ ಮೊಬೈಲ್, ಒಂದು ಕೈಯಲ್ಲಿ ಸ್ಟೇರಿಂಗ್ ಹಿಡಿದಿದ್ದೇ ದುರಂತಕ್ಕೆ ಕಾರಣ'

Published : Mar 20, 2022, 03:18 PM IST

 ಒಂದು ಕೈಯಲ್ಲಿ ಮೊಬೈಲ್, ಇನ್ನೊಂದು ಕೈಯಲ್ಲಿ ಸ್ಟೇರಿಂಗ್, ಚಾಲಕನ ಬೇಜವಾಬ್ದಾರಿತನವೇ ಈ ದುರಂತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ. ಅಪ​ಘಾತಕ್ಕೂ ಮೊದಲು ನಿಲ್ದಾ​ಣ​ವೊಂದ​ರಲ್ಲಿ ಕೆಲ​ವರು ಚಾಲ​ಕ​ನಿಗೆ ಮಿತಿ​ಮೀ​ರಿದ ವೇಗ​ದಲ್ಲಿ ಬಸ್‌ ಓಡಿ​ಸ​ದಂತೆ ಮನ​ವಿ​ಯನ್ನೂ ಮಾಡಿ​ಕೊಂಡಿ​ದ್ದರು ಎನ್ನ​ಲಾ​ಗಿದೆ.

ತುಮಕೂರು (ಮಾ, 20): ಒಂದು ಕೈಯಲ್ಲಿ ಮೊಬೈಲ್, ಇನ್ನೊಂದು ಕೈಯಲ್ಲಿ ಸ್ಟೇರಿಂಗ್, ಚಾಲಕನ ಬೇಜವಾಬ್ದಾರಿತನವೇ ಈ ದುರಂತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ. ಅಪ​ಘಾತಕ್ಕೂ ಮೊದಲು ನಿಲ್ದಾ​ಣ​ವೊಂದ​ರಲ್ಲಿ ಕೆಲ​ವರು ಚಾಲ​ಕ​ನಿಗೆ ಮಿತಿ​ಮೀ​ರಿದ ವೇಗ​ದಲ್ಲಿ ಬಸ್‌ ಓಡಿ​ಸ​ದಂತೆ ಮನ​ವಿ​ಯನ್ನೂ ಮಾಡಿ​ಕೊಂಡಿ​ದ್ದರು ಎನ್ನ​ಲಾ​ಗಿದೆ. ಆದರೂ ಇದನ್ನು ಕಿವಿಗೆ ಹಾಕಿ​ಕೊ​ಳ್ಳದ ಚಾಲಕ ತಿರು​ವಿ​ನಲ್ಲೂ ವೇಗ​ವಾಗಿ ಬಸ್‌ ಓಡಿ​ಸಿ​ದ್ದ​ರಿಂದ ಈ ದುರಂತ ಸಂಭ​ವಿ​ಸಿದೆ ಎಂದು ಬಸ್‌​ನ​ಲ್ಲಿದ್ದ ಪ್ರಯಾ​ಣಿ​ಕರೇ ಆರೋ​ಪಿ​ಸಿ​ದ್ದಾ​ರೆ.

ಈ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ.  25ಕ್ಕೂ ಹೆಚ್ಚು ಮಂದಿ ಗಂಭೀರ ಗಾಯ​ಗೊಂಡಿ​ದ್ದಾ​ರೆ. ಜಿಲ್ಲೆಯ ಸೂಲನಾಯಕನಹಳ್ಳಿಯ ಅಮೂಲ್ಯ(16), ಅಜಿತ್‌ (18), ಬೆಸ್ತರಹಳ್ಳಿಯ ಶಹನವಾಜ್‌ (18), ವೈ.ಎನ್‌.ಹೊಸಕೋಟೆಯ ಕಲ್ಯಾಣ್‌(18), ದಾದು​ವ​ಲ್ಲಿ​(26), ಹೃಷಿ​ಕಾ​(21) ಮೃತರು. ಘಟನೆಗೆ ಸಂಬಂಧಿಸಿ ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more