Tumakuru Accident: 'ಒಂದು ಕೈಯಲ್ಲಿ ಮೊಬೈಲ್, ಒಂದು ಕೈಯಲ್ಲಿ ಸ್ಟೇರಿಂಗ್ ಹಿಡಿದಿದ್ದೇ ದುರಂತಕ್ಕೆ ಕಾರಣ'

Tumakuru Accident: 'ಒಂದು ಕೈಯಲ್ಲಿ ಮೊಬೈಲ್, ಒಂದು ಕೈಯಲ್ಲಿ ಸ್ಟೇರಿಂಗ್ ಹಿಡಿದಿದ್ದೇ ದುರಂತಕ್ಕೆ ಕಾರಣ'

Suvarna News   | Asianet News
Published : Mar 20, 2022, 03:18 PM IST

 ಒಂದು ಕೈಯಲ್ಲಿ ಮೊಬೈಲ್, ಇನ್ನೊಂದು ಕೈಯಲ್ಲಿ ಸ್ಟೇರಿಂಗ್, ಚಾಲಕನ ಬೇಜವಾಬ್ದಾರಿತನವೇ ಈ ದುರಂತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ. ಅಪ​ಘಾತಕ್ಕೂ ಮೊದಲು ನಿಲ್ದಾ​ಣ​ವೊಂದ​ರಲ್ಲಿ ಕೆಲ​ವರು ಚಾಲ​ಕ​ನಿಗೆ ಮಿತಿ​ಮೀ​ರಿದ ವೇಗ​ದಲ್ಲಿ ಬಸ್‌ ಓಡಿ​ಸ​ದಂತೆ ಮನ​ವಿ​ಯನ್ನೂ ಮಾಡಿ​ಕೊಂಡಿ​ದ್ದರು ಎನ್ನ​ಲಾ​ಗಿದೆ.

ತುಮಕೂರು (ಮಾ, 20): ಒಂದು ಕೈಯಲ್ಲಿ ಮೊಬೈಲ್, ಇನ್ನೊಂದು ಕೈಯಲ್ಲಿ ಸ್ಟೇರಿಂಗ್, ಚಾಲಕನ ಬೇಜವಾಬ್ದಾರಿತನವೇ ಈ ದುರಂತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ. ಅಪ​ಘಾತಕ್ಕೂ ಮೊದಲು ನಿಲ್ದಾ​ಣ​ವೊಂದ​ರಲ್ಲಿ ಕೆಲ​ವರು ಚಾಲ​ಕ​ನಿಗೆ ಮಿತಿ​ಮೀ​ರಿದ ವೇಗ​ದಲ್ಲಿ ಬಸ್‌ ಓಡಿ​ಸ​ದಂತೆ ಮನ​ವಿ​ಯನ್ನೂ ಮಾಡಿ​ಕೊಂಡಿ​ದ್ದರು ಎನ್ನ​ಲಾ​ಗಿದೆ. ಆದರೂ ಇದನ್ನು ಕಿವಿಗೆ ಹಾಕಿ​ಕೊ​ಳ್ಳದ ಚಾಲಕ ತಿರು​ವಿ​ನಲ್ಲೂ ವೇಗ​ವಾಗಿ ಬಸ್‌ ಓಡಿ​ಸಿ​ದ್ದ​ರಿಂದ ಈ ದುರಂತ ಸಂಭ​ವಿ​ಸಿದೆ ಎಂದು ಬಸ್‌​ನ​ಲ್ಲಿದ್ದ ಪ್ರಯಾ​ಣಿ​ಕರೇ ಆರೋ​ಪಿ​ಸಿ​ದ್ದಾ​ರೆ.

ಈ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ.  25ಕ್ಕೂ ಹೆಚ್ಚು ಮಂದಿ ಗಂಭೀರ ಗಾಯ​ಗೊಂಡಿ​ದ್ದಾ​ರೆ. ಜಿಲ್ಲೆಯ ಸೂಲನಾಯಕನಹಳ್ಳಿಯ ಅಮೂಲ್ಯ(16), ಅಜಿತ್‌ (18), ಬೆಸ್ತರಹಳ್ಳಿಯ ಶಹನವಾಜ್‌ (18), ವೈ.ಎನ್‌.ಹೊಸಕೋಟೆಯ ಕಲ್ಯಾಣ್‌(18), ದಾದು​ವ​ಲ್ಲಿ​(26), ಹೃಷಿ​ಕಾ​(21) ಮೃತರು. ಘಟನೆಗೆ ಸಂಬಂಧಿಸಿ ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more