Tumakuru Accident: 'ಒಂದು ಕೈಯಲ್ಲಿ ಮೊಬೈಲ್, ಒಂದು ಕೈಯಲ್ಲಿ ಸ್ಟೇರಿಂಗ್ ಹಿಡಿದಿದ್ದೇ ದುರಂತಕ್ಕೆ ಕಾರಣ'

Tumakuru Accident: 'ಒಂದು ಕೈಯಲ್ಲಿ ಮೊಬೈಲ್, ಒಂದು ಕೈಯಲ್ಲಿ ಸ್ಟೇರಿಂಗ್ ಹಿಡಿದಿದ್ದೇ ದುರಂತಕ್ಕೆ ಕಾರಣ'

Suvarna News   | Asianet News
Published : Mar 20, 2022, 03:18 PM IST

 ಒಂದು ಕೈಯಲ್ಲಿ ಮೊಬೈಲ್, ಇನ್ನೊಂದು ಕೈಯಲ್ಲಿ ಸ್ಟೇರಿಂಗ್, ಚಾಲಕನ ಬೇಜವಾಬ್ದಾರಿತನವೇ ಈ ದುರಂತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ. ಅಪ​ಘಾತಕ್ಕೂ ಮೊದಲು ನಿಲ್ದಾ​ಣ​ವೊಂದ​ರಲ್ಲಿ ಕೆಲ​ವರು ಚಾಲ​ಕ​ನಿಗೆ ಮಿತಿ​ಮೀ​ರಿದ ವೇಗ​ದಲ್ಲಿ ಬಸ್‌ ಓಡಿ​ಸ​ದಂತೆ ಮನ​ವಿ​ಯನ್ನೂ ಮಾಡಿ​ಕೊಂಡಿ​ದ್ದರು ಎನ್ನ​ಲಾ​ಗಿದೆ.

ತುಮಕೂರು (ಮಾ, 20): ಒಂದು ಕೈಯಲ್ಲಿ ಮೊಬೈಲ್, ಇನ್ನೊಂದು ಕೈಯಲ್ಲಿ ಸ್ಟೇರಿಂಗ್, ಚಾಲಕನ ಬೇಜವಾಬ್ದಾರಿತನವೇ ಈ ದುರಂತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ. ಅಪ​ಘಾತಕ್ಕೂ ಮೊದಲು ನಿಲ್ದಾ​ಣ​ವೊಂದ​ರಲ್ಲಿ ಕೆಲ​ವರು ಚಾಲ​ಕ​ನಿಗೆ ಮಿತಿ​ಮೀ​ರಿದ ವೇಗ​ದಲ್ಲಿ ಬಸ್‌ ಓಡಿ​ಸ​ದಂತೆ ಮನ​ವಿ​ಯನ್ನೂ ಮಾಡಿ​ಕೊಂಡಿ​ದ್ದರು ಎನ್ನ​ಲಾ​ಗಿದೆ. ಆದರೂ ಇದನ್ನು ಕಿವಿಗೆ ಹಾಕಿ​ಕೊ​ಳ್ಳದ ಚಾಲಕ ತಿರು​ವಿ​ನಲ್ಲೂ ವೇಗ​ವಾಗಿ ಬಸ್‌ ಓಡಿ​ಸಿ​ದ್ದ​ರಿಂದ ಈ ದುರಂತ ಸಂಭ​ವಿ​ಸಿದೆ ಎಂದು ಬಸ್‌​ನ​ಲ್ಲಿದ್ದ ಪ್ರಯಾ​ಣಿ​ಕರೇ ಆರೋ​ಪಿ​ಸಿ​ದ್ದಾ​ರೆ.

ಈ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ.  25ಕ್ಕೂ ಹೆಚ್ಚು ಮಂದಿ ಗಂಭೀರ ಗಾಯ​ಗೊಂಡಿ​ದ್ದಾ​ರೆ. ಜಿಲ್ಲೆಯ ಸೂಲನಾಯಕನಹಳ್ಳಿಯ ಅಮೂಲ್ಯ(16), ಅಜಿತ್‌ (18), ಬೆಸ್ತರಹಳ್ಳಿಯ ಶಹನವಾಜ್‌ (18), ವೈ.ಎನ್‌.ಹೊಸಕೋಟೆಯ ಕಲ್ಯಾಣ್‌(18), ದಾದು​ವ​ಲ್ಲಿ​(26), ಹೃಷಿ​ಕಾ​(21) ಮೃತರು. ಘಟನೆಗೆ ಸಂಬಂಧಿಸಿ ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more