Tumakuru Accident: 'ಒಂದು ಕೈಯಲ್ಲಿ ಮೊಬೈಲ್, ಒಂದು ಕೈಯಲ್ಲಿ ಸ್ಟೇರಿಂಗ್ ಹಿಡಿದಿದ್ದೇ ದುರಂತಕ್ಕೆ ಕಾರಣ'

Tumakuru Accident: 'ಒಂದು ಕೈಯಲ್ಲಿ ಮೊಬೈಲ್, ಒಂದು ಕೈಯಲ್ಲಿ ಸ್ಟೇರಿಂಗ್ ಹಿಡಿದಿದ್ದೇ ದುರಂತಕ್ಕೆ ಕಾರಣ'

Suvarna News   | Asianet News
Published : Mar 20, 2022, 03:18 PM IST

 ಒಂದು ಕೈಯಲ್ಲಿ ಮೊಬೈಲ್, ಇನ್ನೊಂದು ಕೈಯಲ್ಲಿ ಸ್ಟೇರಿಂಗ್, ಚಾಲಕನ ಬೇಜವಾಬ್ದಾರಿತನವೇ ಈ ದುರಂತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ. ಅಪ​ಘಾತಕ್ಕೂ ಮೊದಲು ನಿಲ್ದಾ​ಣ​ವೊಂದ​ರಲ್ಲಿ ಕೆಲ​ವರು ಚಾಲ​ಕ​ನಿಗೆ ಮಿತಿ​ಮೀ​ರಿದ ವೇಗ​ದಲ್ಲಿ ಬಸ್‌ ಓಡಿ​ಸ​ದಂತೆ ಮನ​ವಿ​ಯನ್ನೂ ಮಾಡಿ​ಕೊಂಡಿ​ದ್ದರು ಎನ್ನ​ಲಾ​ಗಿದೆ.

ತುಮಕೂರು (ಮಾ, 20): ಒಂದು ಕೈಯಲ್ಲಿ ಮೊಬೈಲ್, ಇನ್ನೊಂದು ಕೈಯಲ್ಲಿ ಸ್ಟೇರಿಂಗ್, ಚಾಲಕನ ಬೇಜವಾಬ್ದಾರಿತನವೇ ಈ ದುರಂತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ. ಅಪ​ಘಾತಕ್ಕೂ ಮೊದಲು ನಿಲ್ದಾ​ಣ​ವೊಂದ​ರಲ್ಲಿ ಕೆಲ​ವರು ಚಾಲ​ಕ​ನಿಗೆ ಮಿತಿ​ಮೀ​ರಿದ ವೇಗ​ದಲ್ಲಿ ಬಸ್‌ ಓಡಿ​ಸ​ದಂತೆ ಮನ​ವಿ​ಯನ್ನೂ ಮಾಡಿ​ಕೊಂಡಿ​ದ್ದರು ಎನ್ನ​ಲಾ​ಗಿದೆ. ಆದರೂ ಇದನ್ನು ಕಿವಿಗೆ ಹಾಕಿ​ಕೊ​ಳ್ಳದ ಚಾಲಕ ತಿರು​ವಿ​ನಲ್ಲೂ ವೇಗ​ವಾಗಿ ಬಸ್‌ ಓಡಿ​ಸಿ​ದ್ದ​ರಿಂದ ಈ ದುರಂತ ಸಂಭ​ವಿ​ಸಿದೆ ಎಂದು ಬಸ್‌​ನ​ಲ್ಲಿದ್ದ ಪ್ರಯಾ​ಣಿ​ಕರೇ ಆರೋ​ಪಿ​ಸಿ​ದ್ದಾ​ರೆ.

ಈ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ.  25ಕ್ಕೂ ಹೆಚ್ಚು ಮಂದಿ ಗಂಭೀರ ಗಾಯ​ಗೊಂಡಿ​ದ್ದಾ​ರೆ. ಜಿಲ್ಲೆಯ ಸೂಲನಾಯಕನಹಳ್ಳಿಯ ಅಮೂಲ್ಯ(16), ಅಜಿತ್‌ (18), ಬೆಸ್ತರಹಳ್ಳಿಯ ಶಹನವಾಜ್‌ (18), ವೈ.ಎನ್‌.ಹೊಸಕೋಟೆಯ ಕಲ್ಯಾಣ್‌(18), ದಾದು​ವ​ಲ್ಲಿ​(26), ಹೃಷಿ​ಕಾ​(21) ಮೃತರು. ಘಟನೆಗೆ ಸಂಬಂಧಿಸಿ ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more