Tumakuru Accident: 'ಒಂದು ಕೈಯಲ್ಲಿ ಮೊಬೈಲ್, ಒಂದು ಕೈಯಲ್ಲಿ ಸ್ಟೇರಿಂಗ್ ಹಿಡಿದಿದ್ದೇ ದುರಂತಕ್ಕೆ ಕಾರಣ'

Tumakuru Accident: 'ಒಂದು ಕೈಯಲ್ಲಿ ಮೊಬೈಲ್, ಒಂದು ಕೈಯಲ್ಲಿ ಸ್ಟೇರಿಂಗ್ ಹಿಡಿದಿದ್ದೇ ದುರಂತಕ್ಕೆ ಕಾರಣ'

Suvarna News   | Asianet News
Published : Mar 20, 2022, 03:18 PM IST

 ಒಂದು ಕೈಯಲ್ಲಿ ಮೊಬೈಲ್, ಇನ್ನೊಂದು ಕೈಯಲ್ಲಿ ಸ್ಟೇರಿಂಗ್, ಚಾಲಕನ ಬೇಜವಾಬ್ದಾರಿತನವೇ ಈ ದುರಂತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ. ಅಪ​ಘಾತಕ್ಕೂ ಮೊದಲು ನಿಲ್ದಾ​ಣ​ವೊಂದ​ರಲ್ಲಿ ಕೆಲ​ವರು ಚಾಲ​ಕ​ನಿಗೆ ಮಿತಿ​ಮೀ​ರಿದ ವೇಗ​ದಲ್ಲಿ ಬಸ್‌ ಓಡಿ​ಸ​ದಂತೆ ಮನ​ವಿ​ಯನ್ನೂ ಮಾಡಿ​ಕೊಂಡಿ​ದ್ದರು ಎನ್ನ​ಲಾ​ಗಿದೆ.

ತುಮಕೂರು (ಮಾ, 20): ಒಂದು ಕೈಯಲ್ಲಿ ಮೊಬೈಲ್, ಇನ್ನೊಂದು ಕೈಯಲ್ಲಿ ಸ್ಟೇರಿಂಗ್, ಚಾಲಕನ ಬೇಜವಾಬ್ದಾರಿತನವೇ ಈ ದುರಂತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ. ಅಪ​ಘಾತಕ್ಕೂ ಮೊದಲು ನಿಲ್ದಾ​ಣ​ವೊಂದ​ರಲ್ಲಿ ಕೆಲ​ವರು ಚಾಲ​ಕ​ನಿಗೆ ಮಿತಿ​ಮೀ​ರಿದ ವೇಗ​ದಲ್ಲಿ ಬಸ್‌ ಓಡಿ​ಸ​ದಂತೆ ಮನ​ವಿ​ಯನ್ನೂ ಮಾಡಿ​ಕೊಂಡಿ​ದ್ದರು ಎನ್ನ​ಲಾ​ಗಿದೆ. ಆದರೂ ಇದನ್ನು ಕಿವಿಗೆ ಹಾಕಿ​ಕೊ​ಳ್ಳದ ಚಾಲಕ ತಿರು​ವಿ​ನಲ್ಲೂ ವೇಗ​ವಾಗಿ ಬಸ್‌ ಓಡಿ​ಸಿ​ದ್ದ​ರಿಂದ ಈ ದುರಂತ ಸಂಭ​ವಿ​ಸಿದೆ ಎಂದು ಬಸ್‌​ನ​ಲ್ಲಿದ್ದ ಪ್ರಯಾ​ಣಿ​ಕರೇ ಆರೋ​ಪಿ​ಸಿ​ದ್ದಾ​ರೆ.

ಈ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ.  25ಕ್ಕೂ ಹೆಚ್ಚು ಮಂದಿ ಗಂಭೀರ ಗಾಯ​ಗೊಂಡಿ​ದ್ದಾ​ರೆ. ಜಿಲ್ಲೆಯ ಸೂಲನಾಯಕನಹಳ್ಳಿಯ ಅಮೂಲ್ಯ(16), ಅಜಿತ್‌ (18), ಬೆಸ್ತರಹಳ್ಳಿಯ ಶಹನವಾಜ್‌ (18), ವೈ.ಎನ್‌.ಹೊಸಕೋಟೆಯ ಕಲ್ಯಾಣ್‌(18), ದಾದು​ವ​ಲ್ಲಿ​(26), ಹೃಷಿ​ಕಾ​(21) ಮೃತರು. ಘಟನೆಗೆ ಸಂಬಂಧಿಸಿ ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more