ಕಲರ್ ಕಲರ್ ಕಾಗೆ ಹಾರಿಸಿ ಕುರಿ ಮಾಡಿದ್ರಾ 'ಡ್ರೋಣ್ ಪ್ರತಾಪ್'?

ಕಲರ್ ಕಲರ್ ಕಾಗೆ ಹಾರಿಸಿ ಕುರಿ ಮಾಡಿದ್ರಾ 'ಡ್ರೋಣ್ ಪ್ರತಾಪ್'?

Published : Jul 11, 2020, 05:59 PM IST

ಮಂಡ್ಯದ ಮಳವಳ್ಳಿ ಹುಡುಗ ಪ್ರತಾಪ್ 'ಡ್ರೋಣ್ ಪ್ರತಾಪ್' ಅಂತಾನೇ ಫೇಮಸ್ ಆಗಿದ್ದವರು. ಈಗಲ್ ಹೆಸರಿನ ಡ್ರೋನ್ ತಯಾರಿಸಿದ್ದೇನೆ. ಇದು ಕೃಷಿಭೂಮಿ ಅಳತೆ, ಮಣ್ಣು ಪರೀಕ್ಷೆ, ಹವಾಮಾನ ಮುನ್ಸೂಚನೆ ನೀಡುತ್ತದೆ. ಜಿಪಿಆರ್‌ಎಸ್‌ ತಂತ್ರಜ್ಞಾನ ಮೂಲಕ ಗುರುತಿಸುವ ವ್ಯವಸ್ಥೆ ಇದೆ ಎಂದು  ಪ್ರತಾಪ್ ಹೇಳಿದ್ದರು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಇವೆಲ್ಲಾ ಸುಳ್ಳು ಎಂಬ ಆರೋಪ ಕೇಳಿ ಬರುತ್ತಿದೆ. 

ಬೆಂಗಳೂರು (ಜು. 11): ಮಂಡ್ಯದ ಮಳವಳ್ಳಿ ಹುಡುಗ ಪ್ರತಾಪ್ 'ಡ್ರೋಣ್ ಪ್ರತಾಪ್' ಅಂತಾನೇ ಫೇಮಸ್ ಆಗಿದ್ದವರು. ಈಗಲ್ ಹೆಸರಿನ ಡ್ರೋನ್ ತಯಾರಿಸಿದ್ದೇನೆ. ಇದು ಕೃಷಿಭೂಮಿ ಅಳತೆ, ಮಣ್ಣು ಪರೀಕ್ಷೆ, ಹವಾಮಾನ ಮುನ್ಸೂಚನೆ ನೀಡುತ್ತದೆ. ಜಿಪಿಆರ್‌ಎಸ್‌ ತಂತ್ರಜ್ಞಾನ ಮೂಲಕ ಗುರುತಿಸುವ ವ್ಯವಸ್ಥೆ ಇದೆ ಎಂದು  ಪ್ರತಾಪ್ ಹೇಳಿದ್ದರು. 

2017 ರಲ್ಲಿ ಜಪಾನ್‌ನಲ್ಲಿ ಚಿನ್ನದ ಪದಕ, 2018 ರಲ್ಲಿ ಆಲ್ಬರ್ಟ್ ಐನ್‌ಸ್ಟೀನ್ ಇನ್ನೋವೇಷನ್ ಮೆಡಲ್ ಸಿಕ್ಕಿದೆ.  ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಇವೆಲ್ಲಾ ಸುಳ್ಳು ಎಂಬ ಆರೋಪ ಕೇಳಿ ಬರುತ್ತಿದೆ. ಇದ್ದಕ್ಕಿದ್ದಂತೆ ಏನಿದು ಆರೋಪ? ಸ್ವತಃ ಪ್ರತಾಪ್ ಈ ಬಗ್ಗೆ ಸುವರ್ಣ ನ್ಯೂಸ್‌ಗೆ ಸ್ಪಷ್ಟನೆ ನೀಡಿದ್ದಾರೆ. ಏನ್ ಹೇಳ್ತಾರೆ? ಇಲ್ಲಿದೆ ನೋಡಿ..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!