ಕಲರ್ ಕಲರ್ ಕಾಗೆ ಹಾರಿಸಿ ಕುರಿ ಮಾಡಿದ್ರಾ 'ಡ್ರೋಣ್ ಪ್ರತಾಪ್'?

ಕಲರ್ ಕಲರ್ ಕಾಗೆ ಹಾರಿಸಿ ಕುರಿ ಮಾಡಿದ್ರಾ 'ಡ್ರೋಣ್ ಪ್ರತಾಪ್'?

Suvarna News   | Asianet News
Published : Jul 11, 2020, 05:59 PM IST

ಮಂಡ್ಯದ ಮಳವಳ್ಳಿ ಹುಡುಗ ಪ್ರತಾಪ್ 'ಡ್ರೋಣ್ ಪ್ರತಾಪ್' ಅಂತಾನೇ ಫೇಮಸ್ ಆಗಿದ್ದವರು. ಈಗಲ್ ಹೆಸರಿನ ಡ್ರೋನ್ ತಯಾರಿಸಿದ್ದೇನೆ. ಇದು ಕೃಷಿಭೂಮಿ ಅಳತೆ, ಮಣ್ಣು ಪರೀಕ್ಷೆ, ಹವಾಮಾನ ಮುನ್ಸೂಚನೆ ನೀಡುತ್ತದೆ. ಜಿಪಿಆರ್‌ಎಸ್‌ ತಂತ್ರಜ್ಞಾನ ಮೂಲಕ ಗುರುತಿಸುವ ವ್ಯವಸ್ಥೆ ಇದೆ ಎಂದು  ಪ್ರತಾಪ್ ಹೇಳಿದ್ದರು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಇವೆಲ್ಲಾ ಸುಳ್ಳು ಎಂಬ ಆರೋಪ ಕೇಳಿ ಬರುತ್ತಿದೆ. 

ಬೆಂಗಳೂರು (ಜು. 11): ಮಂಡ್ಯದ ಮಳವಳ್ಳಿ ಹುಡುಗ ಪ್ರತಾಪ್ 'ಡ್ರೋಣ್ ಪ್ರತಾಪ್' ಅಂತಾನೇ ಫೇಮಸ್ ಆಗಿದ್ದವರು. ಈಗಲ್ ಹೆಸರಿನ ಡ್ರೋನ್ ತಯಾರಿಸಿದ್ದೇನೆ. ಇದು ಕೃಷಿಭೂಮಿ ಅಳತೆ, ಮಣ್ಣು ಪರೀಕ್ಷೆ, ಹವಾಮಾನ ಮುನ್ಸೂಚನೆ ನೀಡುತ್ತದೆ. ಜಿಪಿಆರ್‌ಎಸ್‌ ತಂತ್ರಜ್ಞಾನ ಮೂಲಕ ಗುರುತಿಸುವ ವ್ಯವಸ್ಥೆ ಇದೆ ಎಂದು  ಪ್ರತಾಪ್ ಹೇಳಿದ್ದರು. 

2017 ರಲ್ಲಿ ಜಪಾನ್‌ನಲ್ಲಿ ಚಿನ್ನದ ಪದಕ, 2018 ರಲ್ಲಿ ಆಲ್ಬರ್ಟ್ ಐನ್‌ಸ್ಟೀನ್ ಇನ್ನೋವೇಷನ್ ಮೆಡಲ್ ಸಿಕ್ಕಿದೆ.  ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಇವೆಲ್ಲಾ ಸುಳ್ಳು ಎಂಬ ಆರೋಪ ಕೇಳಿ ಬರುತ್ತಿದೆ. ಇದ್ದಕ್ಕಿದ್ದಂತೆ ಏನಿದು ಆರೋಪ? ಸ್ವತಃ ಪ್ರತಾಪ್ ಈ ಬಗ್ಗೆ ಸುವರ್ಣ ನ್ಯೂಸ್‌ಗೆ ಸ್ಪಷ್ಟನೆ ನೀಡಿದ್ದಾರೆ. ಏನ್ ಹೇಳ್ತಾರೆ? ಇಲ್ಲಿದೆ ನೋಡಿ..!

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?