ಕಲರ್ ಕಲರ್ ಕಾಗೆ ಹಾರಿಸಿ ಕುರಿ ಮಾಡಿದ್ರಾ 'ಡ್ರೋಣ್ ಪ್ರತಾಪ್'?

ಕಲರ್ ಕಲರ್ ಕಾಗೆ ಹಾರಿಸಿ ಕುರಿ ಮಾಡಿದ್ರಾ 'ಡ್ರೋಣ್ ಪ್ರತಾಪ್'?

Suvarna News   | Asianet News
Published : Jul 11, 2020, 05:59 PM IST

ಮಂಡ್ಯದ ಮಳವಳ್ಳಿ ಹುಡುಗ ಪ್ರತಾಪ್ 'ಡ್ರೋಣ್ ಪ್ರತಾಪ್' ಅಂತಾನೇ ಫೇಮಸ್ ಆಗಿದ್ದವರು. ಈಗಲ್ ಹೆಸರಿನ ಡ್ರೋನ್ ತಯಾರಿಸಿದ್ದೇನೆ. ಇದು ಕೃಷಿಭೂಮಿ ಅಳತೆ, ಮಣ್ಣು ಪರೀಕ್ಷೆ, ಹವಾಮಾನ ಮುನ್ಸೂಚನೆ ನೀಡುತ್ತದೆ. ಜಿಪಿಆರ್‌ಎಸ್‌ ತಂತ್ರಜ್ಞಾನ ಮೂಲಕ ಗುರುತಿಸುವ ವ್ಯವಸ್ಥೆ ಇದೆ ಎಂದು  ಪ್ರತಾಪ್ ಹೇಳಿದ್ದರು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಇವೆಲ್ಲಾ ಸುಳ್ಳು ಎಂಬ ಆರೋಪ ಕೇಳಿ ಬರುತ್ತಿದೆ. 

ಬೆಂಗಳೂರು (ಜು. 11): ಮಂಡ್ಯದ ಮಳವಳ್ಳಿ ಹುಡುಗ ಪ್ರತಾಪ್ 'ಡ್ರೋಣ್ ಪ್ರತಾಪ್' ಅಂತಾನೇ ಫೇಮಸ್ ಆಗಿದ್ದವರು. ಈಗಲ್ ಹೆಸರಿನ ಡ್ರೋನ್ ತಯಾರಿಸಿದ್ದೇನೆ. ಇದು ಕೃಷಿಭೂಮಿ ಅಳತೆ, ಮಣ್ಣು ಪರೀಕ್ಷೆ, ಹವಾಮಾನ ಮುನ್ಸೂಚನೆ ನೀಡುತ್ತದೆ. ಜಿಪಿಆರ್‌ಎಸ್‌ ತಂತ್ರಜ್ಞಾನ ಮೂಲಕ ಗುರುತಿಸುವ ವ್ಯವಸ್ಥೆ ಇದೆ ಎಂದು  ಪ್ರತಾಪ್ ಹೇಳಿದ್ದರು. 

2017 ರಲ್ಲಿ ಜಪಾನ್‌ನಲ್ಲಿ ಚಿನ್ನದ ಪದಕ, 2018 ರಲ್ಲಿ ಆಲ್ಬರ್ಟ್ ಐನ್‌ಸ್ಟೀನ್ ಇನ್ನೋವೇಷನ್ ಮೆಡಲ್ ಸಿಕ್ಕಿದೆ.  ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಇವೆಲ್ಲಾ ಸುಳ್ಳು ಎಂಬ ಆರೋಪ ಕೇಳಿ ಬರುತ್ತಿದೆ. ಇದ್ದಕ್ಕಿದ್ದಂತೆ ಏನಿದು ಆರೋಪ? ಸ್ವತಃ ಪ್ರತಾಪ್ ಈ ಬಗ್ಗೆ ಸುವರ್ಣ ನ್ಯೂಸ್‌ಗೆ ಸ್ಪಷ್ಟನೆ ನೀಡಿದ್ದಾರೆ. ಏನ್ ಹೇಳ್ತಾರೆ? ಇಲ್ಲಿದೆ ನೋಡಿ..!

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?