Cabinet Reshuffle: ಅಸಮರ್ಥರು, ಪಕ್ಷಕ್ಕೆ ಹೊರೆಯಾದವರನ್ನು ಕೈ ಬಿಡಬೇಕು: ಸಿಟಿ ರವಿ

Cabinet Reshuffle: ಅಸಮರ್ಥರು, ಪಕ್ಷಕ್ಕೆ ಹೊರೆಯಾದವರನ್ನು ಕೈ ಬಿಡಬೇಕು: ಸಿಟಿ ರವಿ

Suvarna News   | Asianet News
Published : Mar 14, 2022, 03:24 PM IST

ಸಂಪುಟ ವಿಸ್ತರಣೆ ವಿಚಾರ ರಾಜ್ಯ ರಾಜಕಿಯದಲ್ಲಿ ಕೇಳಿ ಬರುತ್ತಿದೆ. 'ಸಂಪುಟ ವಿಸ್ತರಣೆ ವೇಳೆ ಅಸಮರ್ಥರನ್ನು ಕೈ ಬಿಡಬೇಕು. ಯಾರು ಖಾತೆಗೂ ನ್ಯಾಯ ಕೊಟ್ಟು, ಜನಸ್ನೇಹಿಯಾಗಿ, ಪಕ್ಷದ ಪರ ಕೆಲಸ ಮಾಡುತ್ತಿದ್ದಾರೋ ಅವರಿಗೆ ಇನ್ನಷ್ಟು ಜವಾಬ್ದಾರಿ ಕೊಡಬೇಕು' ಎಂದು ಸಿಟಿ ರವಿ ಹೇಳಿದ್ದಾರೆ. 

ಸಂಪುಟ ವಿಸ್ತರಣೆ ವಿಚಾರ ರಾಜ್ಯ ರಾಜಕಿಯದಲ್ಲಿ ಕೇಳಿ ಬರುತ್ತಿದೆ. 'ಸಂಪುಟ ವಿಸ್ತರಣೆ ವೇಳೆ ಅಸಮರ್ಥರನ್ನು ಕೈ ಬಿಡಬೇಕು. ಯಾರು ಖಾತೆಗೂ ನ್ಯಾಯ ಕೊಟ್ಟು, ಜನಸ್ನೇಹಿಯಾಗಿ, ಪಕ್ಷದ ಪರ ಕೆಲಸ ಮಾಡುತ್ತಿದ್ದಾರೋ ಅವರಿಗೆ ಇನ್ನಷ್ಟು ಜವಾಬ್ದಾರಿ ಕೊಡಬೇಕು' ಎಂದು ಸಿಟಿ ರವಿ ಹೇಳಿದ್ದಾರೆ. 

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ. ಜನರಿಗೆ ಹಸ್ತ ಕಂಡರೆ ಅದನ್ನ ಕಣ್ಣೆತ್ತಿಯೂ ನೋಡಬಾರದು ಅನ್ನೋ ಸ್ಥಿತಿಗೆ ಬಂದಿದ್ದಾರೆ. ಹೀಗಿರುವಾಗ ಕಾಂಗ್ರೆಸ್ ಮತ್ತೆ ಸೋನಿಯಾ ಗಾಂಧಿಯವರ ನಾಯಕತ್ವ ಬೇಕು ಅಂತಾರೆ, ಇದು ಹೀಗೆ ಮುಂದುವರೆದರೆ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ' ಎಂದು ಸಿಟಿ ರವಿ ಹೇಳಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!