Cabinet Reshuffle: ಅಸಮರ್ಥರು, ಪಕ್ಷಕ್ಕೆ ಹೊರೆಯಾದವರನ್ನು ಕೈ ಬಿಡಬೇಕು: ಸಿಟಿ ರವಿ

Cabinet Reshuffle: ಅಸಮರ್ಥರು, ಪಕ್ಷಕ್ಕೆ ಹೊರೆಯಾದವರನ್ನು ಕೈ ಬಿಡಬೇಕು: ಸಿಟಿ ರವಿ

Published : Mar 14, 2022, 03:24 PM IST

ಸಂಪುಟ ವಿಸ್ತರಣೆ ವಿಚಾರ ರಾಜ್ಯ ರಾಜಕಿಯದಲ್ಲಿ ಕೇಳಿ ಬರುತ್ತಿದೆ. 'ಸಂಪುಟ ವಿಸ್ತರಣೆ ವೇಳೆ ಅಸಮರ್ಥರನ್ನು ಕೈ ಬಿಡಬೇಕು. ಯಾರು ಖಾತೆಗೂ ನ್ಯಾಯ ಕೊಟ್ಟು, ಜನಸ್ನೇಹಿಯಾಗಿ, ಪಕ್ಷದ ಪರ ಕೆಲಸ ಮಾಡುತ್ತಿದ್ದಾರೋ ಅವರಿಗೆ ಇನ್ನಷ್ಟು ಜವಾಬ್ದಾರಿ ಕೊಡಬೇಕು' ಎಂದು ಸಿಟಿ ರವಿ ಹೇಳಿದ್ದಾರೆ. 

ಸಂಪುಟ ವಿಸ್ತರಣೆ ವಿಚಾರ ರಾಜ್ಯ ರಾಜಕಿಯದಲ್ಲಿ ಕೇಳಿ ಬರುತ್ತಿದೆ. 'ಸಂಪುಟ ವಿಸ್ತರಣೆ ವೇಳೆ ಅಸಮರ್ಥರನ್ನು ಕೈ ಬಿಡಬೇಕು. ಯಾರು ಖಾತೆಗೂ ನ್ಯಾಯ ಕೊಟ್ಟು, ಜನಸ್ನೇಹಿಯಾಗಿ, ಪಕ್ಷದ ಪರ ಕೆಲಸ ಮಾಡುತ್ತಿದ್ದಾರೋ ಅವರಿಗೆ ಇನ್ನಷ್ಟು ಜವಾಬ್ದಾರಿ ಕೊಡಬೇಕು' ಎಂದು ಸಿಟಿ ರವಿ ಹೇಳಿದ್ದಾರೆ. 

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ. ಜನರಿಗೆ ಹಸ್ತ ಕಂಡರೆ ಅದನ್ನ ಕಣ್ಣೆತ್ತಿಯೂ ನೋಡಬಾರದು ಅನ್ನೋ ಸ್ಥಿತಿಗೆ ಬಂದಿದ್ದಾರೆ. ಹೀಗಿರುವಾಗ ಕಾಂಗ್ರೆಸ್ ಮತ್ತೆ ಸೋನಿಯಾ ಗಾಂಧಿಯವರ ನಾಯಕತ್ವ ಬೇಕು ಅಂತಾರೆ, ಇದು ಹೀಗೆ ಮುಂದುವರೆದರೆ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ' ಎಂದು ಸಿಟಿ ರವಿ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more