Cabinet Reshuffle: ಅಸಮರ್ಥರು, ಪಕ್ಷಕ್ಕೆ ಹೊರೆಯಾದವರನ್ನು ಕೈ ಬಿಡಬೇಕು: ಸಿಟಿ ರವಿ

Cabinet Reshuffle: ಅಸಮರ್ಥರು, ಪಕ್ಷಕ್ಕೆ ಹೊರೆಯಾದವರನ್ನು ಕೈ ಬಿಡಬೇಕು: ಸಿಟಿ ರವಿ

Suvarna News   | Asianet News
Published : Mar 14, 2022, 03:24 PM IST

ಸಂಪುಟ ವಿಸ್ತರಣೆ ವಿಚಾರ ರಾಜ್ಯ ರಾಜಕಿಯದಲ್ಲಿ ಕೇಳಿ ಬರುತ್ತಿದೆ. 'ಸಂಪುಟ ವಿಸ್ತರಣೆ ವೇಳೆ ಅಸಮರ್ಥರನ್ನು ಕೈ ಬಿಡಬೇಕು. ಯಾರು ಖಾತೆಗೂ ನ್ಯಾಯ ಕೊಟ್ಟು, ಜನಸ್ನೇಹಿಯಾಗಿ, ಪಕ್ಷದ ಪರ ಕೆಲಸ ಮಾಡುತ್ತಿದ್ದಾರೋ ಅವರಿಗೆ ಇನ್ನಷ್ಟು ಜವಾಬ್ದಾರಿ ಕೊಡಬೇಕು' ಎಂದು ಸಿಟಿ ರವಿ ಹೇಳಿದ್ದಾರೆ. 

ಸಂಪುಟ ವಿಸ್ತರಣೆ ವಿಚಾರ ರಾಜ್ಯ ರಾಜಕಿಯದಲ್ಲಿ ಕೇಳಿ ಬರುತ್ತಿದೆ. 'ಸಂಪುಟ ವಿಸ್ತರಣೆ ವೇಳೆ ಅಸಮರ್ಥರನ್ನು ಕೈ ಬಿಡಬೇಕು. ಯಾರು ಖಾತೆಗೂ ನ್ಯಾಯ ಕೊಟ್ಟು, ಜನಸ್ನೇಹಿಯಾಗಿ, ಪಕ್ಷದ ಪರ ಕೆಲಸ ಮಾಡುತ್ತಿದ್ದಾರೋ ಅವರಿಗೆ ಇನ್ನಷ್ಟು ಜವಾಬ್ದಾರಿ ಕೊಡಬೇಕು' ಎಂದು ಸಿಟಿ ರವಿ ಹೇಳಿದ್ದಾರೆ. 

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ. ಜನರಿಗೆ ಹಸ್ತ ಕಂಡರೆ ಅದನ್ನ ಕಣ್ಣೆತ್ತಿಯೂ ನೋಡಬಾರದು ಅನ್ನೋ ಸ್ಥಿತಿಗೆ ಬಂದಿದ್ದಾರೆ. ಹೀಗಿರುವಾಗ ಕಾಂಗ್ರೆಸ್ ಮತ್ತೆ ಸೋನಿಯಾ ಗಾಂಧಿಯವರ ನಾಯಕತ್ವ ಬೇಕು ಅಂತಾರೆ, ಇದು ಹೀಗೆ ಮುಂದುವರೆದರೆ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ' ಎಂದು ಸಿಟಿ ರವಿ ಹೇಳಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!