'ಅಸಮರ್ಥರು, ಹಿರಿಯ ಸಚಿವರನ್ನು ಕ್ಯಾಬಿನೆಟ್ನಿಂದ (Cabinet) ಕೈ ಬಿಡಿ. ಹೊಸಬರಿಗೆ ಅವಕಾಶ ನೀಡಿ. ಗುಜರಾತ್ ಮಾದರಿಯಲ್ಲಿ ಸಂಪುಟ ರಚನೆಯಾಗಲಿ' ಎಂದು ಶಾಸಕ ಓಲೇಕಾರ್ (Nehru Olekar) ಆಗ್ರಹಿಸಿದ್ಧಾರೆ.
ಬೆಂಗಳೂರು (ಜ. 24): ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆ (Cabinet Reshuffle) ಟೆನ್ಷನ್ ಶುರುವಾಗಿದೆ. ಸಂಪುಟ ವಿಸ್ತರಣೆಗೆ ಒತ್ತಡ ಶುರುವಾಗಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಂಪುಟ ವಿಸ್ತರಣೆಗೆ ಪಟ್ಟು ಹೆಚ್ಚಾಗಿದೆ. ಹಾಲಿ ಸಚಿವರ ವಿರುದ್ಧ ಸಚಿವಾಕಾಂಕ್ಷಿಗಳು ಬಹಿರಂಗ ಅಸಮಾಧಾನ ಹೊರ ಹಾಕಿದ್ದಾರೆ.
'ಅಸಮರ್ಥರು, ಹಿರಿಯ ಸಚಿವರನ್ನು ಕ್ಯಾಬಿನೆಟ್ನಿಂದ ಕೈ ಬಿಡಿ. ಹೊಸಬರಿಗೆ ಅವಕಾಶ ನೀಡಿ. ಗುಜರಾತ್ ಮಾದರಿಯಲ್ಲಿ ಸಂಪುಟ ರಚನೆಯಾಗಲಿ' ಎಂದು ಶಾಸಕ ಓಲೇಕಾರ್ ಆಗ್ರಹಿಸಿದ್ಧಾರೆ.