ಮಳೆಗಾಲದಲ್ಲೂ ಬರಗಾಲ.. ಏನಿದು ಮಳೆರಾಯನ ಆಟ..?

ಮಳೆಗಾಲದಲ್ಲೂ ಬರಗಾಲ.. ಏನಿದು ಮಳೆರಾಯನ ಆಟ..?

Published : Jun 09, 2023, 12:51 PM IST

ಬರಬೇಕಿದ್ದ ಮುಂಗಾರು ಬರಲೇ ಇಲ್ಲ.. ಅಬ್ಬರಿಸುತ್ತಿದೆ ಸೈಕ್ಲೋನ್..!  ಮಳೆಗಾಲದಲ್ಲೂ ಬರಗಾಲ.. ಏನಿದು ಮಳೆರಾಯನ ಆಟ..?

ಈ ವರ್ಷದ ಮಳೆಗಾಲ ಯಾಕೋ ಅನುಕೂಲಕರವಾಗಿಲ್ಲ ಎಂದೆನಿಸುತ್ತಿದೆ. ಬರಬೇಕಿದ್ದ ಮುಂಗಾರು ಇನ್ನೂ ಬರುತ್ತಲೇ ಇಲ್ಲ. ಮಳೆ ಬದಲಾಗಿ ಮೂರು ರಾಜ್ಯಗಳಲ್ಲಿ ಸೈಕ್ಲೋನ್ ಅಬ್ಬರ ಶುರುವಾಗಿದೆ. ಹಾಗೆನೇ ಇನ್ನೊಂದು ಅಚ್ಚರಿ ಏನೆಂದ್ರೆ ಮಳೆಗಾಲದಲ್ಲು ಸಹ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬರಗಾಲ .    ರಾಜ್ಯದಲ್ಲಿ ಈಗಾಗ್ಲೇ ಮಳೆ ಸುರಿದು ಎಲ್ಲೆಲ್ಲು ಹಸಿರು ತುಂಬಿರಬೇಕಿತ್ತು. ಆದ್ರೆ, ರಾಜ್ಯದಲ್ಲಿ ಮಳೆನೂ ಇಲ್ಲ. ಹಸಿರೂ ಇಲ್ಲ. ಬದಲಾಗಿ ಮಳೆಗಾಲದಲ್ಲೂ ರಣ ರಣ ಬಿಸಿಲು, ನೀರಿಗಾಗಿ ಆಹಾಕಾರವಾಗಿದೆ. ಸರಿಯಾದ ಸಮಯಕ್ಕೆ ಮುಂಗಾರು ಬಾರದೇ ಇದ್ದಿದ್ದಕ್ಕೆ ರಾಜ್ಯದ ಜನ ತುಂಬಾನೇ ಕಷ್ಟ ಅನುಭವಿಸುತ್ತಿದ್ದಾರೆ.  ಇನ್ನು ಕೆಲವು ದಿನಗಳಲ್ಲಿ ಮುಂಗಾರು ಆರಂಭವಾಗದೇ ಇದ್ರೆ ರಾಜ್ಯ ದೊಡ್ಡ ತೊಂದರೆಗೆ ಸಿಕ್ಕಿಕೊಳ್ಳುತ್ತೆ ಅನ್ನೋದ್ರಲ್ಲಿ ಯಾವುದೇ ಅನುಮಾನವಿಲ್ಲ ಏನಾಗಿದೆ ಮಳೆಗಾಲಕ್ಕೆ..? ಈ ವಿಡಿಯೋದಲ್ಲಿ ನೋಡಿ

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more