ಮಳೆಗಾಲದಲ್ಲೂ ಬರಗಾಲ.. ಏನಿದು ಮಳೆರಾಯನ ಆಟ..?

ಮಳೆಗಾಲದಲ್ಲೂ ಬರಗಾಲ.. ಏನಿದು ಮಳೆರಾಯನ ಆಟ..?

Published : Jun 09, 2023, 12:51 PM IST

ಬರಬೇಕಿದ್ದ ಮುಂಗಾರು ಬರಲೇ ಇಲ್ಲ.. ಅಬ್ಬರಿಸುತ್ತಿದೆ ಸೈಕ್ಲೋನ್..!  ಮಳೆಗಾಲದಲ್ಲೂ ಬರಗಾಲ.. ಏನಿದು ಮಳೆರಾಯನ ಆಟ..?

ಈ ವರ್ಷದ ಮಳೆಗಾಲ ಯಾಕೋ ಅನುಕೂಲಕರವಾಗಿಲ್ಲ ಎಂದೆನಿಸುತ್ತಿದೆ. ಬರಬೇಕಿದ್ದ ಮುಂಗಾರು ಇನ್ನೂ ಬರುತ್ತಲೇ ಇಲ್ಲ. ಮಳೆ ಬದಲಾಗಿ ಮೂರು ರಾಜ್ಯಗಳಲ್ಲಿ ಸೈಕ್ಲೋನ್ ಅಬ್ಬರ ಶುರುವಾಗಿದೆ. ಹಾಗೆನೇ ಇನ್ನೊಂದು ಅಚ್ಚರಿ ಏನೆಂದ್ರೆ ಮಳೆಗಾಲದಲ್ಲು ಸಹ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬರಗಾಲ .    ರಾಜ್ಯದಲ್ಲಿ ಈಗಾಗ್ಲೇ ಮಳೆ ಸುರಿದು ಎಲ್ಲೆಲ್ಲು ಹಸಿರು ತುಂಬಿರಬೇಕಿತ್ತು. ಆದ್ರೆ, ರಾಜ್ಯದಲ್ಲಿ ಮಳೆನೂ ಇಲ್ಲ. ಹಸಿರೂ ಇಲ್ಲ. ಬದಲಾಗಿ ಮಳೆಗಾಲದಲ್ಲೂ ರಣ ರಣ ಬಿಸಿಲು, ನೀರಿಗಾಗಿ ಆಹಾಕಾರವಾಗಿದೆ. ಸರಿಯಾದ ಸಮಯಕ್ಕೆ ಮುಂಗಾರು ಬಾರದೇ ಇದ್ದಿದ್ದಕ್ಕೆ ರಾಜ್ಯದ ಜನ ತುಂಬಾನೇ ಕಷ್ಟ ಅನುಭವಿಸುತ್ತಿದ್ದಾರೆ.  ಇನ್ನು ಕೆಲವು ದಿನಗಳಲ್ಲಿ ಮುಂಗಾರು ಆರಂಭವಾಗದೇ ಇದ್ರೆ ರಾಜ್ಯ ದೊಡ್ಡ ತೊಂದರೆಗೆ ಸಿಕ್ಕಿಕೊಳ್ಳುತ್ತೆ ಅನ್ನೋದ್ರಲ್ಲಿ ಯಾವುದೇ ಅನುಮಾನವಿಲ್ಲ ಏನಾಗಿದೆ ಮಳೆಗಾಲಕ್ಕೆ..? ಈ ವಿಡಿಯೋದಲ್ಲಿ ನೋಡಿ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more