ಚಾರ್ಜ್‌ಶೀಟ್‌ನಲ್ಲಿ ಹೆಸರು;  ಡ್ರಗ್ಸ್ ಸುಳಿಯಲ್ಲಿ ಮತ್ತೆ ತಗಲ್ಲಾಕ್ಕೊತಾರಾ ಆ್ಯಂಕರ್ ಅನುಶ್ರೀ.?

ಚಾರ್ಜ್‌ಶೀಟ್‌ನಲ್ಲಿ ಹೆಸರು; ಡ್ರಗ್ಸ್ ಸುಳಿಯಲ್ಲಿ ಮತ್ತೆ ತಗಲ್ಲಾಕ್ಕೊತಾರಾ ಆ್ಯಂಕರ್ ಅನುಶ್ರೀ.?

Published : Sep 08, 2021, 11:25 AM IST

ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ ಕೇಸ್‌ನಲ್ಲಿ ನಿರೂಪಕಿ ಅನುಶ್ರೀ ಹೆಸರು ಕೇಳಿ ಬಂದಿತ್ತು. ಮಂಗಳೂರು ಪೊಲೀಸರು ವಿಚಾರಣೆಯನ್ನೂ ನಡೆಸಿದ್ದರು. ಅದಾದ ಬಳಿಕ ಪ್ರಕರಣ ತಣ್ಣಗಾಗಿತ್ತು. ಇದೀಗ ಕಿಶೋರ್ ಶೆಟ್ಟಿಯ ಸ್ವ ಇಚ್ಛಾ ಹೇಳಿಕೆ ಸಂಚಲನ ಉಂಟು ಮಾಡಿದೆ. 

ಬೆಂಗಳೂರು (ಸೆ. 08): ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ ಕೇಸ್‌ನಲ್ಲಿ ನಿರೂಪಕಿ ಅನುಶ್ರೀ ಹೆಸರು ಕೇಳಿ ಬಂದಿತ್ತು. ಮಂಗಳೂರು ಪೊಲೀಸರು ವಿಚಾರಣೆಯನ್ನೂ ನಡೆಸಿದ್ದರು. ಅದಾದ ಬಳಿಕ ಪ್ರಕರಣ ತಣ್ಣಗಾಗಿತ್ತು. ಇದೀಗ ಕಿಶೋರ್ ಶೆಟ್ಟಿಯ ಸ್ವ ಇಚ್ಛಾ ಹೇಳಿಕೆ ಸಂಚಲನ ಉಂಟು ಮಾಡಿದೆ. 

ಡ್ಯಾನ್ಸ್ ಪ್ರಾಕ್ಟೀಸ್ ವೇಳೆ ಹಲವು ಬಾರಿ ಡ್ರಗ್ಸ್ ಸೇವನೆ ಮಾಡಿದ್ದರು. ಅನುಶ್ರೀ ಅವರೇ ನಮಗೆ ಡ್ರಗ್ಸ್ ಮಾತ್ರೆ ತಂದು ಕೊಡುತ್ತಿದ್ದರು' ಎಂದಿರುವುದು ಇಡೀ ಪ್ರಕರಣಕ್ಕೆ ತಿರುವು ನೀಡಿದೆ. ಕಿಶೋರ್ ಹೇಳಿಕೆ ಸಿಸಿಬಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿದೆ. ಕಿಶೋರ್ ಹೇಳಿಕೆ ಇದ್ದರೂ ಅನುಶ್ರೀ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ..? ಅನುಮಾನ ಮೂಡಿಸಿದೆ ಮಂಗಳೂರು ಪೊಲೀಸರ ನಡೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!