ಚಾರ್ಜ್‌ಶೀಟ್‌ನಲ್ಲಿ ಹೆಸರು;  ಡ್ರಗ್ಸ್ ಸುಳಿಯಲ್ಲಿ ಮತ್ತೆ ತಗಲ್ಲಾಕ್ಕೊತಾರಾ ಆ್ಯಂಕರ್ ಅನುಶ್ರೀ.?

ಚಾರ್ಜ್‌ಶೀಟ್‌ನಲ್ಲಿ ಹೆಸರು; ಡ್ರಗ್ಸ್ ಸುಳಿಯಲ್ಲಿ ಮತ್ತೆ ತಗಲ್ಲಾಕ್ಕೊತಾರಾ ಆ್ಯಂಕರ್ ಅನುಶ್ರೀ.?

Suvarna News   | Asianet News
Published : Sep 08, 2021, 11:25 AM IST

ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ ಕೇಸ್‌ನಲ್ಲಿ ನಿರೂಪಕಿ ಅನುಶ್ರೀ ಹೆಸರು ಕೇಳಿ ಬಂದಿತ್ತು. ಮಂಗಳೂರು ಪೊಲೀಸರು ವಿಚಾರಣೆಯನ್ನೂ ನಡೆಸಿದ್ದರು. ಅದಾದ ಬಳಿಕ ಪ್ರಕರಣ ತಣ್ಣಗಾಗಿತ್ತು. ಇದೀಗ ಕಿಶೋರ್ ಶೆಟ್ಟಿಯ ಸ್ವ ಇಚ್ಛಾ ಹೇಳಿಕೆ ಸಂಚಲನ ಉಂಟು ಮಾಡಿದೆ. 

ಬೆಂಗಳೂರು (ಸೆ. 08): ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ ಕೇಸ್‌ನಲ್ಲಿ ನಿರೂಪಕಿ ಅನುಶ್ರೀ ಹೆಸರು ಕೇಳಿ ಬಂದಿತ್ತು. ಮಂಗಳೂರು ಪೊಲೀಸರು ವಿಚಾರಣೆಯನ್ನೂ ನಡೆಸಿದ್ದರು. ಅದಾದ ಬಳಿಕ ಪ್ರಕರಣ ತಣ್ಣಗಾಗಿತ್ತು. ಇದೀಗ ಕಿಶೋರ್ ಶೆಟ್ಟಿಯ ಸ್ವ ಇಚ್ಛಾ ಹೇಳಿಕೆ ಸಂಚಲನ ಉಂಟು ಮಾಡಿದೆ. 

ಡ್ಯಾನ್ಸ್ ಪ್ರಾಕ್ಟೀಸ್ ವೇಳೆ ಹಲವು ಬಾರಿ ಡ್ರಗ್ಸ್ ಸೇವನೆ ಮಾಡಿದ್ದರು. ಅನುಶ್ರೀ ಅವರೇ ನಮಗೆ ಡ್ರಗ್ಸ್ ಮಾತ್ರೆ ತಂದು ಕೊಡುತ್ತಿದ್ದರು' ಎಂದಿರುವುದು ಇಡೀ ಪ್ರಕರಣಕ್ಕೆ ತಿರುವು ನೀಡಿದೆ. ಕಿಶೋರ್ ಹೇಳಿಕೆ ಸಿಸಿಬಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿದೆ. ಕಿಶೋರ್ ಹೇಳಿಕೆ ಇದ್ದರೂ ಅನುಶ್ರೀ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ..? ಅನುಮಾನ ಮೂಡಿಸಿದೆ ಮಂಗಳೂರು ಪೊಲೀಸರ ನಡೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!