ಡ್ರಗ್ಸ್ ಸುಳಿಯಲ್ಲಿ ಅನುಶ್ರೀ, ಬಚಾವ್ ಮಾಡುತ್ತಿರುವ 'ಪ್ರಭಾವಿ' ಯಾರು..?

ಡ್ರಗ್ಸ್ ಸುಳಿಯಲ್ಲಿ ಅನುಶ್ರೀ, ಬಚಾವ್ ಮಾಡುತ್ತಿರುವ 'ಪ್ರಭಾವಿ' ಯಾರು..?

Suvarna News   | Asianet News
Published : Sep 08, 2021, 11:57 AM ISTUpdated : Sep 08, 2021, 12:31 PM IST

'ನಮಗಿಂತ ಚೆನ್ನಾಗಿ ಡ್ರಗ್ಸ್ ಪೆಡ್ಲರ್ ಬಗ್ಗೆ ಅನುಶ್ರೀಗೆ ಚೆನ್ನಾಗಿ ಗೊತ್ತಿದೆ. ಡ್ರಗ್ಸ್ ತೆಗೆದುಕೊಂಡರೆ ಡ್ಯಾನ್ಸ್ ಮಾಡಲು ಹುರುಪು ಬರುತ್ತದೆ ಎಂದು ಅನುಶ್ರೀ ಅವರೇ ಹೇಳುತ್ತಿದ್ದರು. ಅವರೇ ಮಾತ್ರೆಗಳನ್ನು ತಂದು ಕೊಡುತ್ತಿದ್ದರು' ಎಂದು ಕಿಶೋರ್ ಶೆಟ್ಟಿ ಹೇಳಿಕೆ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಆಗಿದೆ. 

ಬೆಂಗಳೂರು (ಸೆ. 08): ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾದಲ್ಲಿ ಆ್ಯಂಕರ್ ಅನುಶ್ರೀ ವಿಚಾರಣೆಯಲ್ಲಿ ಹಾಜರಾಗಿದ್ದಾರೆ. 

'ನಮಗಿಂತ ಚೆನ್ನಾಗಿ ಡ್ರಗ್ಸ್ ಪೆಡ್ಲರ್ ಬಗ್ಗೆ ಅನುಶ್ರೀಗೆ ಚೆನ್ನಾಗಿ ಗೊತ್ತಿದೆ. ಡ್ರಗ್ಸ್ ತೆಗೆದುಕೊಂಡರೆ ಡ್ಯಾನ್ಸ್ ಮಾಡಲು ಹುರುಪು ಬರುತ್ತದೆ ಎಂದು ಅನುಶ್ರೀ ಅವರೇ ಹೇಳುತ್ತಿದ್ದರು. ಅವರೇ ಮಾತ್ರೆಗಳನ್ನು ತಂದು ಕೊಡುತ್ತಿದ್ದರು' ಎಂದು ಕಿಶೋರ್ ಶೆಟ್ಟಿ ಹೇಳಿಕೆ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಆಗಿದೆ. 

ಅನುಶ್ರೀ ಹೆಸರು ಉಲ್ಲೇಖವಾಗಿದ್ದರೂ ಮಂಗಳೂರು ಪೊಲೀಸರು ಆಕೆಯ ಮೇಲೆ ಕ್ರಮ ಕೈಗೊಂಡಿಲ್ಲ. ಒಂದು ರೀತಿ ಸಾಫ್ಟ್ ಕಾರ್ನರ್ ತೋರಿಸಿದ್ದು ಯಾಕೆ..? ಹಾಗಾದರೆ ಪೊಲೀಸರ ಮೇಲೆ ಒತ್ತಡ ಹೇರಿದ್ದು ಯಾರು..? ಎಂಬ ಪ್ರಶ್ನೆ ಹುಟ್ಟು ಹಾಕಿದೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!