ಆದಿತ್ಯ ಆಳ್ವಾ ರೆಸಾರ್ಟ್‌ ಮೇಲೆ ಸಿಸಿಬಿ ದಾಳಿ!

ಆದಿತ್ಯ ಆಳ್ವಾ ರೆಸಾರ್ಟ್‌ ಮೇಲೆ ಸಿಸಿಬಿ ದಾಳಿ!

Published : Sep 15, 2020, 12:54 PM IST

ಡ್ರಗ್ಸ್‌ ಮಾಫಿಯಾ ಸಂಬಂಧಪಟ್ಟಂತೆ ತನಿಖೆ ಮುಂದುವರೆದಿದ್ದು, ಆದಿತ್ಯ ಆಳ್ವ ಮನೆ ಕಂ ರೆಸಾರ್ಟ್‌ ಮೇಲೆ ಸಿಸಿಇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಿತ್ಯ ಆಳ್ವ ಈ ಪ್ರಕರಣದ ಆರನೇ ಆರೋಪಿ ಎಂಬುವುದು ಉಲ್ಲೇಖನೀಯ. 

ಡ್ರಗ್ಸ್‌ ಮಾಫಿಯಾ ಸಂಬಂಧಪಟ್ಟಂತೆ ತನಿಖೆ ಮುಂದುವರೆದಿದ್ದು, ಆದಿತ್ಯ ಆಳ್ವ ಮನೆ ಕಂ ರೆಸಾರ್ಟ್‌ ಮೇಲೆ ಸಿಸಿಇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಿತ್ಯ ಆಳ್ವ ಈ ಪ್ರಕರಣದ ಆರನೇ ಆರೋಪಿ ಎಂಬುವುದು ಉಲ್ಲೇಖನೀಯ. 

ಹೆಬ್ಬಾಳದಲ್ಲಿರುವ ಆದಿತ್ಯ ಆಳ್ವಾರ ರೆಸಾರ್ಟ್‌ನಲ್ಲಿ ವೀಕೆಂಡ್ ಪಾರ್ಟಿಗಳ ನಡೆಯುತ್ತಿದ್ದವು. ನಟಿ ರಾಗಿಣಿ ಗೆಳಡಯ ರವಿಶಂಕರ್ ತಪ್ಪೊಪ್ಪಿಗೆಯಲ್ಲಿ ರೆಸಾರ್ಟ್‌ ಹೆಸರಿತ್ತೆನ್ನಲಾಗಿದೆ. ಅಲ್ಲದೇ ಪಾರ್ಟಿಗಳಿಗೆ ಆದಿತ್ಯ ತನ್ನ ರೆಸಾರ್ಟ್‌ ಬಾಡಿಗೆಗೂ ಕೊಡುತ್ತಿದ್ದ. ಅಲ್ಲದೇ ಈ ಪಾರ್ಟಿಗಳಲ್ಲಿ ಆದಿತ್ಯ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರೆಂಬ ಆರೋಪ ಕೇಳಿ ಬಂದಿದೆ. 

ಹೆಬ್ಬಾಳದ ಆರು ಎಕರೆ ವಿಸ್ತೀರ್ಣದ ಹೌಸ್ ಆಫ್ ಲೈಫ್ ಎಂಬ ರೆಸಾರ್ಟ್‌ನಲ್ಲಿ ಮೋಜು ಮಸ್ತಿ ನಡೆಯುತ್ತಿತ್ತು. ರವಿಶಂಕರ್ ಮಾಹಿತಿ ಆಧರಿಸಿ ಸಿಸಿಬಿ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿದ್ದರು. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!