ಆದಿತ್ಯ ಆಳ್ವಾ ರೆಸಾರ್ಟ್‌ ಮೇಲೆ ಸಿಸಿಬಿ ದಾಳಿ!

ಆದಿತ್ಯ ಆಳ್ವಾ ರೆಸಾರ್ಟ್‌ ಮೇಲೆ ಸಿಸಿಬಿ ದಾಳಿ!

Published : Sep 15, 2020, 12:54 PM IST

ಡ್ರಗ್ಸ್‌ ಮಾಫಿಯಾ ಸಂಬಂಧಪಟ್ಟಂತೆ ತನಿಖೆ ಮುಂದುವರೆದಿದ್ದು, ಆದಿತ್ಯ ಆಳ್ವ ಮನೆ ಕಂ ರೆಸಾರ್ಟ್‌ ಮೇಲೆ ಸಿಸಿಇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಿತ್ಯ ಆಳ್ವ ಈ ಪ್ರಕರಣದ ಆರನೇ ಆರೋಪಿ ಎಂಬುವುದು ಉಲ್ಲೇಖನೀಯ. 

ಡ್ರಗ್ಸ್‌ ಮಾಫಿಯಾ ಸಂಬಂಧಪಟ್ಟಂತೆ ತನಿಖೆ ಮುಂದುವರೆದಿದ್ದು, ಆದಿತ್ಯ ಆಳ್ವ ಮನೆ ಕಂ ರೆಸಾರ್ಟ್‌ ಮೇಲೆ ಸಿಸಿಇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಿತ್ಯ ಆಳ್ವ ಈ ಪ್ರಕರಣದ ಆರನೇ ಆರೋಪಿ ಎಂಬುವುದು ಉಲ್ಲೇಖನೀಯ. 

ಹೆಬ್ಬಾಳದಲ್ಲಿರುವ ಆದಿತ್ಯ ಆಳ್ವಾರ ರೆಸಾರ್ಟ್‌ನಲ್ಲಿ ವೀಕೆಂಡ್ ಪಾರ್ಟಿಗಳ ನಡೆಯುತ್ತಿದ್ದವು. ನಟಿ ರಾಗಿಣಿ ಗೆಳಡಯ ರವಿಶಂಕರ್ ತಪ್ಪೊಪ್ಪಿಗೆಯಲ್ಲಿ ರೆಸಾರ್ಟ್‌ ಹೆಸರಿತ್ತೆನ್ನಲಾಗಿದೆ. ಅಲ್ಲದೇ ಪಾರ್ಟಿಗಳಿಗೆ ಆದಿತ್ಯ ತನ್ನ ರೆಸಾರ್ಟ್‌ ಬಾಡಿಗೆಗೂ ಕೊಡುತ್ತಿದ್ದ. ಅಲ್ಲದೇ ಈ ಪಾರ್ಟಿಗಳಲ್ಲಿ ಆದಿತ್ಯ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರೆಂಬ ಆರೋಪ ಕೇಳಿ ಬಂದಿದೆ. 

ಹೆಬ್ಬಾಳದ ಆರು ಎಕರೆ ವಿಸ್ತೀರ್ಣದ ಹೌಸ್ ಆಫ್ ಲೈಫ್ ಎಂಬ ರೆಸಾರ್ಟ್‌ನಲ್ಲಿ ಮೋಜು ಮಸ್ತಿ ನಡೆಯುತ್ತಿತ್ತು. ರವಿಶಂಕರ್ ಮಾಹಿತಿ ಆಧರಿಸಿ ಸಿಸಿಬಿ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿದ್ದರು. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!