ಆದಿತ್ಯ ಆಳ್ವಾ ರೆಸಾರ್ಟ್‌ ಮೇಲೆ ಸಿಸಿಬಿ ದಾಳಿ!

ಆದಿತ್ಯ ಆಳ್ವಾ ರೆಸಾರ್ಟ್‌ ಮೇಲೆ ಸಿಸಿಬಿ ದಾಳಿ!

Published : Sep 15, 2020, 12:54 PM IST

ಡ್ರಗ್ಸ್‌ ಮಾಫಿಯಾ ಸಂಬಂಧಪಟ್ಟಂತೆ ತನಿಖೆ ಮುಂದುವರೆದಿದ್ದು, ಆದಿತ್ಯ ಆಳ್ವ ಮನೆ ಕಂ ರೆಸಾರ್ಟ್‌ ಮೇಲೆ ಸಿಸಿಇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಿತ್ಯ ಆಳ್ವ ಈ ಪ್ರಕರಣದ ಆರನೇ ಆರೋಪಿ ಎಂಬುವುದು ಉಲ್ಲೇಖನೀಯ. 

ಡ್ರಗ್ಸ್‌ ಮಾಫಿಯಾ ಸಂಬಂಧಪಟ್ಟಂತೆ ತನಿಖೆ ಮುಂದುವರೆದಿದ್ದು, ಆದಿತ್ಯ ಆಳ್ವ ಮನೆ ಕಂ ರೆಸಾರ್ಟ್‌ ಮೇಲೆ ಸಿಸಿಇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಿತ್ಯ ಆಳ್ವ ಈ ಪ್ರಕರಣದ ಆರನೇ ಆರೋಪಿ ಎಂಬುವುದು ಉಲ್ಲೇಖನೀಯ. 

ಹೆಬ್ಬಾಳದಲ್ಲಿರುವ ಆದಿತ್ಯ ಆಳ್ವಾರ ರೆಸಾರ್ಟ್‌ನಲ್ಲಿ ವೀಕೆಂಡ್ ಪಾರ್ಟಿಗಳ ನಡೆಯುತ್ತಿದ್ದವು. ನಟಿ ರಾಗಿಣಿ ಗೆಳಡಯ ರವಿಶಂಕರ್ ತಪ್ಪೊಪ್ಪಿಗೆಯಲ್ಲಿ ರೆಸಾರ್ಟ್‌ ಹೆಸರಿತ್ತೆನ್ನಲಾಗಿದೆ. ಅಲ್ಲದೇ ಪಾರ್ಟಿಗಳಿಗೆ ಆದಿತ್ಯ ತನ್ನ ರೆಸಾರ್ಟ್‌ ಬಾಡಿಗೆಗೂ ಕೊಡುತ್ತಿದ್ದ. ಅಲ್ಲದೇ ಈ ಪಾರ್ಟಿಗಳಲ್ಲಿ ಆದಿತ್ಯ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರೆಂಬ ಆರೋಪ ಕೇಳಿ ಬಂದಿದೆ. 

ಹೆಬ್ಬಾಳದ ಆರು ಎಕರೆ ವಿಸ್ತೀರ್ಣದ ಹೌಸ್ ಆಫ್ ಲೈಫ್ ಎಂಬ ರೆಸಾರ್ಟ್‌ನಲ್ಲಿ ಮೋಜು ಮಸ್ತಿ ನಡೆಯುತ್ತಿತ್ತು. ರವಿಶಂಕರ್ ಮಾಹಿತಿ ಆಧರಿಸಿ ಸಿಸಿಬಿ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿದ್ದರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!