ಆದಿತ್ಯ ಆಳ್ವಾ ರೆಸಾರ್ಟ್‌ ಮೇಲೆ ಸಿಸಿಬಿ ದಾಳಿ!

ಆದಿತ್ಯ ಆಳ್ವಾ ರೆಸಾರ್ಟ್‌ ಮೇಲೆ ಸಿಸಿಬಿ ದಾಳಿ!

Published : Sep 15, 2020, 12:54 PM IST

ಡ್ರಗ್ಸ್‌ ಮಾಫಿಯಾ ಸಂಬಂಧಪಟ್ಟಂತೆ ತನಿಖೆ ಮುಂದುವರೆದಿದ್ದು, ಆದಿತ್ಯ ಆಳ್ವ ಮನೆ ಕಂ ರೆಸಾರ್ಟ್‌ ಮೇಲೆ ಸಿಸಿಇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಿತ್ಯ ಆಳ್ವ ಈ ಪ್ರಕರಣದ ಆರನೇ ಆರೋಪಿ ಎಂಬುವುದು ಉಲ್ಲೇಖನೀಯ. 

ಡ್ರಗ್ಸ್‌ ಮಾಫಿಯಾ ಸಂಬಂಧಪಟ್ಟಂತೆ ತನಿಖೆ ಮುಂದುವರೆದಿದ್ದು, ಆದಿತ್ಯ ಆಳ್ವ ಮನೆ ಕಂ ರೆಸಾರ್ಟ್‌ ಮೇಲೆ ಸಿಸಿಇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಿತ್ಯ ಆಳ್ವ ಈ ಪ್ರಕರಣದ ಆರನೇ ಆರೋಪಿ ಎಂಬುವುದು ಉಲ್ಲೇಖನೀಯ. 

ಹೆಬ್ಬಾಳದಲ್ಲಿರುವ ಆದಿತ್ಯ ಆಳ್ವಾರ ರೆಸಾರ್ಟ್‌ನಲ್ಲಿ ವೀಕೆಂಡ್ ಪಾರ್ಟಿಗಳ ನಡೆಯುತ್ತಿದ್ದವು. ನಟಿ ರಾಗಿಣಿ ಗೆಳಡಯ ರವಿಶಂಕರ್ ತಪ್ಪೊಪ್ಪಿಗೆಯಲ್ಲಿ ರೆಸಾರ್ಟ್‌ ಹೆಸರಿತ್ತೆನ್ನಲಾಗಿದೆ. ಅಲ್ಲದೇ ಪಾರ್ಟಿಗಳಿಗೆ ಆದಿತ್ಯ ತನ್ನ ರೆಸಾರ್ಟ್‌ ಬಾಡಿಗೆಗೂ ಕೊಡುತ್ತಿದ್ದ. ಅಲ್ಲದೇ ಈ ಪಾರ್ಟಿಗಳಲ್ಲಿ ಆದಿತ್ಯ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರೆಂಬ ಆರೋಪ ಕೇಳಿ ಬಂದಿದೆ. 

ಹೆಬ್ಬಾಳದ ಆರು ಎಕರೆ ವಿಸ್ತೀರ್ಣದ ಹೌಸ್ ಆಫ್ ಲೈಫ್ ಎಂಬ ರೆಸಾರ್ಟ್‌ನಲ್ಲಿ ಮೋಜು ಮಸ್ತಿ ನಡೆಯುತ್ತಿತ್ತು. ರವಿಶಂಕರ್ ಮಾಹಿತಿ ಆಧರಿಸಿ ಸಿಸಿಬಿ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿದ್ದರು. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?