ಕುಡಿದ ಮತ್ತಿನಲ್ಲಿ ಚರಂಡಿಗೆ ಬಿದ್ದ ವೃದ್ಧ, ಸಾರ್ವಜನಿಕರ ಸಮಯಪ್ರಜ್ಞೆಯಿಂದ ಬಚಾವ್!

ಕುಡಿದ ಮತ್ತಿನಲ್ಲಿ ಚರಂಡಿಗೆ ಬಿದ್ದ ವೃದ್ಧ, ಸಾರ್ವಜನಿಕರ ಸಮಯಪ್ರಜ್ಞೆಯಿಂದ ಬಚಾವ್!

Published : Aug 04, 2022, 01:14 PM IST

ಕುಡಿದ ಮತ್ತಿನಲ್ಲಿ ಚರಂಡಿಯೊಳಗೆ ವೃದ್ಧರೊಬ್ಬರು ಬಿದ್ದಿದ್ದು,  ಸ್ಥಳೀಯರು ಸಮಯ ಪ್ರಜ್ಞೆಯಿಂದ ಬಚಾವ್ ಆಗಿರುವ ಘಟನೆ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ. 

ಬೆಂಗಳೂರು (ಆ. 04): ಕುಡಿದ ಮತ್ತಿನಲ್ಲಿ ಚರಂಡಿಯೊಳಗೆ ವೃದ್ಧರೊಬ್ಬರು ಬಿದ್ದಿದ್ದು,  ಸ್ಥಳೀಯರು ಸಮಯ ಪ್ರಜ್ಞೆಯಿಂದ ಬಚಾವ್ ಆಗಿರುವ ಘಟನೆ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ. 

ಬಾರಿ ಮಳೆಯಿಂದಾಗಿ ರಸ್ತೆ ಸಂಪೂರ್ಣ ಜಲಾವೃತಗೊಂಡಿತ್ತು. ರಸ್ತೆ ಬದಿಯ ಚರಂಡಿಯನ್ನ ಮುಚ್ಚದೆ ಹಾಗೆ ಬಿಡಲಾಗಿತ್ತು. ಕುಡಿದ ಮತ್ತಿನಲ್ಲಿ ರಸ್ತೆಯಲ್ಲಿ ನಡೆದು ಬರುತ್ತಿದ್ದ ವೃದ್ದ. ಹರಿವ ಮಳೆ ನೀರಿನ ಜೊತೆಗೆ ಚರಂಡಿಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ದನನ್ನು ಸಾರ್ವಜನಿಕರು ರಕ್ಷಿಸಿದ್ದಾರೆ. 

ತಲೆಯ ಭಾಗಕ್ಕೆ ಗಂಭೀರ ಗಾಯವಾಗಿ ರಕ್ತ ಬರುತ್ತಿತ್ತು. ಆದರೂ ರಸ್ತೆಯಲ್ಲಿ ಕಿರಿಕ್ ಮಾಡಿದ್ದಾನೆ.  ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಮಾಡಿದ್ದಾನೆ. ಆಸ್ಪತ್ರೆಗೆ ಹೋಗೋದಿಲ್ಲ ಎಂದು ಪೋಲೀಸರ ಜೊತೆ ಕಿರಿಕ್ ಮಾಡಿದ್ದಾನೆ.  ತದನಂತರ ವೃದ್ದನ ಮನವೊಲಿಸಿ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಯಿತು. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more