Vegetables Price: ಇನ್ನು 2 ತಿಂಗಳು ತರಕಾರಿ ಬೆಲೆ ಬಿಲ್‌ಕುಲ್ ಇಳಿಯಲ್ಲ..!

Vegetables Price: ಇನ್ನು 2 ತಿಂಗಳು ತರಕಾರಿ ಬೆಲೆ ಬಿಲ್‌ಕುಲ್ ಇಳಿಯಲ್ಲ..!

Published : Dec 12, 2021, 01:33 PM IST

ನಿರಂತರ ಮಳೆಯಿಂದಾಗಿ (Rain) ಬೆಳೆಗಳು ನೆಲಕಚ್ಚಿದ್ದು, ಎಲ್ಲ ತರಕಾರಿಗಳು  (Vegitables) ಬೆಲೆ ಗಗನಕ್ಕೇರಿವೆ. ಈ ಏರಿಕೆ ಮತ್ತಷ್ಟುಕಾಲ ಮುಂದುವರೆಯುವ ಲಕ್ಷಣಗಳಿವೆ. ಕ್ಯಾಪ್ಸಿಕಂ, ಕ್ಯಾರೆಟ್‌, ನುಗ್ಗೇಕಾಯಿ, ಟೊಮೆಟೋ ಮತ್ತಿತರ ಅಗತ್ಯ ತರಕಾರಿಗಳ ಬೆಲೆ ಕಡಿಮೆ ಆಗಲು ಸುಮಾರು ಒಂದೂವರೆಯಿಂದ ಎರಡು ತಿಂಗಳು ಬೇಕಾಗಬಹುದು.

ಬೆಂಗಳೂರು (ಡಿ. 12): ನಿರಂತರ ಮಳೆಯಿಂದಾಗಿ (Rain) ಬೆಳೆಗಳು ನೆಲಕಚ್ಚಿದ್ದು, ಎಲ್ಲ ತರಕಾರಿಗಳು  (Vegitables) ಬೆಲೆ ಗಗನಕ್ಕೇರಿವೆ. ಈ ಏರಿಕೆ ಮತ್ತಷ್ಟುಕಾಲ ಮುಂದುವರೆಯುವ ಲಕ್ಷಣಗಳಿವೆ. ಕ್ಯಾಪ್ಸಿಕಂ, ಕ್ಯಾರೆಟ್‌, ನುಗ್ಗೇಕಾಯಿ, ಟೊಮೆಟೋ ಮತ್ತಿತರ ಅಗತ್ಯ ತರಕಾರಿಗಳ ಬೆಲೆ ಕಡಿಮೆ ಆಗಲು ಸುಮಾರು ಒಂದೂವರೆಯಿಂದ ಎರಡು ತಿಂಗಳು ಬೇಕಾಗಬಹುದು.

ತರಕಾರಿಗಳ ಪೂರೈಕೆಯೂ ಭಾರಿ ಪ್ರಮಾಣದಲ್ಲಿ ಕುಸಿದಿದೆ. ಇದಕ್ಕೆ ನಗರಕ್ಕೆ ತರಕಾರಿ ಪೂರೈಕೆಯಾಗುವ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಬೆಳೆ ಮಳೆಯಿಂದಾಗಿ ಹಾಳಾಗಿರುವುದು ಮುಖ್ಯ ಕಾರಣ.ಮಳೆ ಕಡಿಮೆ ಆಗಿದ್ದರಿಂದ ಮುಂದಿನ 3-4 ವಾರಗಳಲ್ಲಿ ಬೀನ್ಸ್‌, ಬಿಟ್‌ರೂಟ್‌, ಮೂಲಂಗಿ ಹಾಗೂ ಸೊಪ್ಪುಗಳ ಪೂರೈಕೆ ಹೆಚ್ಚಾಗಿ ದರ ಕಡಿಮೆಯಾಗಬಹುದು. ರೈತರು ಬೆಳೆ ಬೆಳೆದು ಗ್ರಾಹಕರಿಗೆ ಒದಗಿಸಬೇಕಾದ ಅನಿವಾರ್ಯತೆ ಇದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more