Vegetables Price: ಇನ್ನು 2 ತಿಂಗಳು ತರಕಾರಿ ಬೆಲೆ ಬಿಲ್‌ಕುಲ್ ಇಳಿಯಲ್ಲ..!

Vegetables Price: ಇನ್ನು 2 ತಿಂಗಳು ತರಕಾರಿ ಬೆಲೆ ಬಿಲ್‌ಕುಲ್ ಇಳಿಯಲ್ಲ..!

Suvarna News   | Asianet News
Published : Dec 12, 2021, 01:33 PM IST

ನಿರಂತರ ಮಳೆಯಿಂದಾಗಿ (Rain) ಬೆಳೆಗಳು ನೆಲಕಚ್ಚಿದ್ದು, ಎಲ್ಲ ತರಕಾರಿಗಳು  (Vegitables) ಬೆಲೆ ಗಗನಕ್ಕೇರಿವೆ. ಈ ಏರಿಕೆ ಮತ್ತಷ್ಟುಕಾಲ ಮುಂದುವರೆಯುವ ಲಕ್ಷಣಗಳಿವೆ. ಕ್ಯಾಪ್ಸಿಕಂ, ಕ್ಯಾರೆಟ್‌, ನುಗ್ಗೇಕಾಯಿ, ಟೊಮೆಟೋ ಮತ್ತಿತರ ಅಗತ್ಯ ತರಕಾರಿಗಳ ಬೆಲೆ ಕಡಿಮೆ ಆಗಲು ಸುಮಾರು ಒಂದೂವರೆಯಿಂದ ಎರಡು ತಿಂಗಳು ಬೇಕಾಗಬಹುದು.

ಬೆಂಗಳೂರು (ಡಿ. 12): ನಿರಂತರ ಮಳೆಯಿಂದಾಗಿ (Rain) ಬೆಳೆಗಳು ನೆಲಕಚ್ಚಿದ್ದು, ಎಲ್ಲ ತರಕಾರಿಗಳು  (Vegitables) ಬೆಲೆ ಗಗನಕ್ಕೇರಿವೆ. ಈ ಏರಿಕೆ ಮತ್ತಷ್ಟುಕಾಲ ಮುಂದುವರೆಯುವ ಲಕ್ಷಣಗಳಿವೆ. ಕ್ಯಾಪ್ಸಿಕಂ, ಕ್ಯಾರೆಟ್‌, ನುಗ್ಗೇಕಾಯಿ, ಟೊಮೆಟೋ ಮತ್ತಿತರ ಅಗತ್ಯ ತರಕಾರಿಗಳ ಬೆಲೆ ಕಡಿಮೆ ಆಗಲು ಸುಮಾರು ಒಂದೂವರೆಯಿಂದ ಎರಡು ತಿಂಗಳು ಬೇಕಾಗಬಹುದು.

ತರಕಾರಿಗಳ ಪೂರೈಕೆಯೂ ಭಾರಿ ಪ್ರಮಾಣದಲ್ಲಿ ಕುಸಿದಿದೆ. ಇದಕ್ಕೆ ನಗರಕ್ಕೆ ತರಕಾರಿ ಪೂರೈಕೆಯಾಗುವ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಬೆಳೆ ಮಳೆಯಿಂದಾಗಿ ಹಾಳಾಗಿರುವುದು ಮುಖ್ಯ ಕಾರಣ.ಮಳೆ ಕಡಿಮೆ ಆಗಿದ್ದರಿಂದ ಮುಂದಿನ 3-4 ವಾರಗಳಲ್ಲಿ ಬೀನ್ಸ್‌, ಬಿಟ್‌ರೂಟ್‌, ಮೂಲಂಗಿ ಹಾಗೂ ಸೊಪ್ಪುಗಳ ಪೂರೈಕೆ ಹೆಚ್ಚಾಗಿ ದರ ಕಡಿಮೆಯಾಗಬಹುದು. ರೈತರು ಬೆಳೆ ಬೆಳೆದು ಗ್ರಾಹಕರಿಗೆ ಒದಗಿಸಬೇಕಾದ ಅನಿವಾರ್ಯತೆ ಇದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more