ಕೊರೊನಾ ಜೊತೆಯೇ ಬದುಕಬೇಕು, ಮತ್ತೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ: ಡಿಸಿಎಂ

ಕೊರೊನಾ ಜೊತೆಯೇ ಬದುಕಬೇಕು, ಮತ್ತೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ: ಡಿಸಿಎಂ

Published : Jun 22, 2020, 03:39 PM ISTUpdated : Jun 22, 2020, 03:46 PM IST

ಮತ್ತೊಮ್ಮೆ ಲಾಕ್‌ಡೌನ್ ಮಾಡಲ್ಲ. ಯಾರಿಗೂ ಭಯಬೇಡ. ಕೊರೊನಾ ವೈರಸ್ ನಮ್ಮ ಜೊತೆಯೇ ಇರುತ್ತದೆ ಎಂದು ಡಿಸಿಎಂ ಅಶ್ವತ್ ನಾರಾಯಣ್ ತೆರೆ ಎಳೆದಿದ್ದಾರೆ. 

ಬೆಂಗಳೂರು (ಜೂ. 22): ಲಾಕ್‌ಡೌನ್ ಮಾಡಲ್ಲ. ಯಾರಿಗೂ ಭಯಬೇಡ. ಕೊರೊನಾ ವೈರಸ್ ನಮ್ಮ ಜೊತೆಯೇ ಇರುತ್ತದೆ ಎಂದು ಡಿಸಿಎಂ ಅಶ್ವತ್ ನಾರಾಯಣ್ ತೆರೆ ಎಳೆದಿದ್ದಾರೆ. 

ಇನ್ನು ಕನಕಪುರ ಲಾಕ್‌ಡೌನ್ ವಿಚಾರಕ್ಕೆ ಸಂಬಂಧಿಸಿದಂತೆ ಗರಂ ಆಗಿದ್ದಾರೆ. ಡಿಕೆಶಿ ಅವರು ಲಾಕ್‌ಡೌನ್ ಹೇರಲು ಸಾಧ್ಯವಿಲ್ಲ. ಕೇವಲ ಸಲಹೆ ಕೊಡಬಹುದಷ್ಟೇ ಎಂದರು. ಇನ್ನೂ ಮುಂದುವರೆದು ' ಕೋವಿಡ್ ಹೆಚ್ಚಾಗುತ್ತಿರುವ ಬಗ್ಗೆ ಮಾತನಾಡಿ, ಕೋವಿಡ್ ಚಿಕಿತ್ಸೆಗೆ ನಮ್ಮಲ್ಲಿ ಎಲ್ಲಾ ವ್ಯವಸ್ಥೆ ಇದೆ. ಸಮರ್ಥವಾಗಿ ನಾವು ಕಂಟ್ರೋಲ್ ಮಾಡುತ್ತಿದ್ದೇವೆ' ಎಂದಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!