ಕೊರೊನಾ ಜೊತೆಯೇ ಬದುಕಬೇಕು, ಮತ್ತೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ: ಡಿಸಿಎಂ

ಕೊರೊನಾ ಜೊತೆಯೇ ಬದುಕಬೇಕು, ಮತ್ತೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ: ಡಿಸಿಎಂ

Published : Jun 22, 2020, 03:39 PM ISTUpdated : Jun 22, 2020, 03:46 PM IST

ಮತ್ತೊಮ್ಮೆ ಲಾಕ್‌ಡೌನ್ ಮಾಡಲ್ಲ. ಯಾರಿಗೂ ಭಯಬೇಡ. ಕೊರೊನಾ ವೈರಸ್ ನಮ್ಮ ಜೊತೆಯೇ ಇರುತ್ತದೆ ಎಂದು ಡಿಸಿಎಂ ಅಶ್ವತ್ ನಾರಾಯಣ್ ತೆರೆ ಎಳೆದಿದ್ದಾರೆ. 

ಬೆಂಗಳೂರು (ಜೂ. 22): ಲಾಕ್‌ಡೌನ್ ಮಾಡಲ್ಲ. ಯಾರಿಗೂ ಭಯಬೇಡ. ಕೊರೊನಾ ವೈರಸ್ ನಮ್ಮ ಜೊತೆಯೇ ಇರುತ್ತದೆ ಎಂದು ಡಿಸಿಎಂ ಅಶ್ವತ್ ನಾರಾಯಣ್ ತೆರೆ ಎಳೆದಿದ್ದಾರೆ. 

ಇನ್ನು ಕನಕಪುರ ಲಾಕ್‌ಡೌನ್ ವಿಚಾರಕ್ಕೆ ಸಂಬಂಧಿಸಿದಂತೆ ಗರಂ ಆಗಿದ್ದಾರೆ. ಡಿಕೆಶಿ ಅವರು ಲಾಕ್‌ಡೌನ್ ಹೇರಲು ಸಾಧ್ಯವಿಲ್ಲ. ಕೇವಲ ಸಲಹೆ ಕೊಡಬಹುದಷ್ಟೇ ಎಂದರು. ಇನ್ನೂ ಮುಂದುವರೆದು ' ಕೋವಿಡ್ ಹೆಚ್ಚಾಗುತ್ತಿರುವ ಬಗ್ಗೆ ಮಾತನಾಡಿ, ಕೋವಿಡ್ ಚಿಕಿತ್ಸೆಗೆ ನಮ್ಮಲ್ಲಿ ಎಲ್ಲಾ ವ್ಯವಸ್ಥೆ ಇದೆ. ಸಮರ್ಥವಾಗಿ ನಾವು ಕಂಟ್ರೋಲ್ ಮಾಡುತ್ತಿದ್ದೇವೆ' ಎಂದಿದ್ದಾರೆ. 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?