ಕೊರೊನಾ ಜೊತೆಯೇ ಬದುಕಬೇಕು, ಮತ್ತೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ: ಡಿಸಿಎಂ

ಕೊರೊನಾ ಜೊತೆಯೇ ಬದುಕಬೇಕು, ಮತ್ತೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ: ಡಿಸಿಎಂ

Published : Jun 22, 2020, 03:39 PM ISTUpdated : Jun 22, 2020, 03:46 PM IST

ಮತ್ತೊಮ್ಮೆ ಲಾಕ್‌ಡೌನ್ ಮಾಡಲ್ಲ. ಯಾರಿಗೂ ಭಯಬೇಡ. ಕೊರೊನಾ ವೈರಸ್ ನಮ್ಮ ಜೊತೆಯೇ ಇರುತ್ತದೆ ಎಂದು ಡಿಸಿಎಂ ಅಶ್ವತ್ ನಾರಾಯಣ್ ತೆರೆ ಎಳೆದಿದ್ದಾರೆ. 

ಬೆಂಗಳೂರು (ಜೂ. 22): ಲಾಕ್‌ಡೌನ್ ಮಾಡಲ್ಲ. ಯಾರಿಗೂ ಭಯಬೇಡ. ಕೊರೊನಾ ವೈರಸ್ ನಮ್ಮ ಜೊತೆಯೇ ಇರುತ್ತದೆ ಎಂದು ಡಿಸಿಎಂ ಅಶ್ವತ್ ನಾರಾಯಣ್ ತೆರೆ ಎಳೆದಿದ್ದಾರೆ. 

ಇನ್ನು ಕನಕಪುರ ಲಾಕ್‌ಡೌನ್ ವಿಚಾರಕ್ಕೆ ಸಂಬಂಧಿಸಿದಂತೆ ಗರಂ ಆಗಿದ್ದಾರೆ. ಡಿಕೆಶಿ ಅವರು ಲಾಕ್‌ಡೌನ್ ಹೇರಲು ಸಾಧ್ಯವಿಲ್ಲ. ಕೇವಲ ಸಲಹೆ ಕೊಡಬಹುದಷ್ಟೇ ಎಂದರು. ಇನ್ನೂ ಮುಂದುವರೆದು ' ಕೋವಿಡ್ ಹೆಚ್ಚಾಗುತ್ತಿರುವ ಬಗ್ಗೆ ಮಾತನಾಡಿ, ಕೋವಿಡ್ ಚಿಕಿತ್ಸೆಗೆ ನಮ್ಮಲ್ಲಿ ಎಲ್ಲಾ ವ್ಯವಸ್ಥೆ ಇದೆ. ಸಮರ್ಥವಾಗಿ ನಾವು ಕಂಟ್ರೋಲ್ ಮಾಡುತ್ತಿದ್ದೇವೆ' ಎಂದಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!