ಮೀನುಗಾರರಿಗೆ 3 ಸಾವಿರ ರೂ ನೆರವು, ಸಿಎಂಗೆ ಶಾಸಕಿ ರೂಪಾಲಿ ನಾಯ್ಕ್‌ ಧನ್ಯವಾದ

ಮೀನುಗಾರರಿಗೆ 3 ಸಾವಿರ ರೂ ನೆರವು, ಸಿಎಂಗೆ ಶಾಸಕಿ ರೂಪಾಲಿ ನಾಯ್ಕ್‌ ಧನ್ಯವಾದ

Published : Jun 04, 2021, 09:54 AM ISTUpdated : Jun 04, 2021, 10:01 AM IST

- ಲಾಕ್ಡೌನ್ ಪ್ಯಾಕೇಜ್ -2, ಸರ್ಕಾರದಿಂದ ಮತ್ತೆ 500 ಕೋಟಿ ರೂ ನೆರವು

- ಆಶಾ, ಅಂಗನವಾಡಿ ಸಿಬ್ಬಂದಿ, ಅರ್ಚಕರು, ಮೀನುಗಾರರಿಗೆ ನೆರವು

- ಸಿಎಂಗೆ ರೂಪಾಲಿ ನಾಯ್ಕ್‌ ಧನ್ಯವಾದ

ಬೆಂಗಳೂರು (ಜೂ. 04): ಸೆಮಿಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ ಜನರಿಗೆ ಸಿಎಂ ಯಡಿಯೂರಪ್ಪ ಎರಡನೇ ಹಂತದಲ್ಲಿ 500 ಕೋಟಿ ರೂಗಳ ನೀಡಿದ್ದಾರೆ. ಈ ಪ್ಯಾಕೇಜ್‌ನಲ್ಲಿ 18,746 ಮೀನುಗಾರರಿಗೆ ತಲಾ 3 ಸಾವಿರ ರೂ ಘೋಷಿಸಿದ್ದಾರೆ. ಇದಕ್ಕಾಗಿ 2.3 ಕೋಟಿ ರೂ ಮೀಸಲಿರಿಸಿದ್ದಾರೆ. ಸಿಎಂ ನೆರವಿಗೆ ಶಾಸಕು ರೂಪಾಲಿ ನಾಯಕ್ ಧನ್ಯವಾದಗಳನ್ನು ತಿಳಿಸಿದ್ದಾರೆ. 

' ಹಿಂದಿನ ಪ್ಯಾಕೇಜ್‌ನಲ್ಲಿ ಮೀನುಗಾರರು ವಂಚಿತರಾಗಿದ್ದರು. ಮೀನುಗಾರರು ಸಂಕಷ್ಟದಲ್ಲಿದ್ದಾರೆ. ಅವರಿಗೆ ನೆರವು ನೀಡಿ ಎಂದು ಪತ್ರ ಬರೆದಿದ್ದೆ. ನಮ್ಮ ಮನವಿಗೆ ಸ್ಪಂದಿಸಿದ್ಧಾರೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?