ಮೀನುಗಾರರಿಗೆ 3 ಸಾವಿರ ರೂ ನೆರವು, ಸಿಎಂಗೆ ಶಾಸಕಿ ರೂಪಾಲಿ ನಾಯ್ಕ್‌ ಧನ್ಯವಾದ

ಮೀನುಗಾರರಿಗೆ 3 ಸಾವಿರ ರೂ ನೆರವು, ಸಿಎಂಗೆ ಶಾಸಕಿ ರೂಪಾಲಿ ನಾಯ್ಕ್‌ ಧನ್ಯವಾದ

Published : Jun 04, 2021, 09:54 AM ISTUpdated : Jun 04, 2021, 10:01 AM IST

- ಲಾಕ್ಡೌನ್ ಪ್ಯಾಕೇಜ್ -2, ಸರ್ಕಾರದಿಂದ ಮತ್ತೆ 500 ಕೋಟಿ ರೂ ನೆರವು

- ಆಶಾ, ಅಂಗನವಾಡಿ ಸಿಬ್ಬಂದಿ, ಅರ್ಚಕರು, ಮೀನುಗಾರರಿಗೆ ನೆರವು

- ಸಿಎಂಗೆ ರೂಪಾಲಿ ನಾಯ್ಕ್‌ ಧನ್ಯವಾದ

ಬೆಂಗಳೂರು (ಜೂ. 04): ಸೆಮಿಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ ಜನರಿಗೆ ಸಿಎಂ ಯಡಿಯೂರಪ್ಪ ಎರಡನೇ ಹಂತದಲ್ಲಿ 500 ಕೋಟಿ ರೂಗಳ ನೀಡಿದ್ದಾರೆ. ಈ ಪ್ಯಾಕೇಜ್‌ನಲ್ಲಿ 18,746 ಮೀನುಗಾರರಿಗೆ ತಲಾ 3 ಸಾವಿರ ರೂ ಘೋಷಿಸಿದ್ದಾರೆ. ಇದಕ್ಕಾಗಿ 2.3 ಕೋಟಿ ರೂ ಮೀಸಲಿರಿಸಿದ್ದಾರೆ. ಸಿಎಂ ನೆರವಿಗೆ ಶಾಸಕು ರೂಪಾಲಿ ನಾಯಕ್ ಧನ್ಯವಾದಗಳನ್ನು ತಿಳಿಸಿದ್ದಾರೆ. 

' ಹಿಂದಿನ ಪ್ಯಾಕೇಜ್‌ನಲ್ಲಿ ಮೀನುಗಾರರು ವಂಚಿತರಾಗಿದ್ದರು. ಮೀನುಗಾರರು ಸಂಕಷ್ಟದಲ್ಲಿದ್ದಾರೆ. ಅವರಿಗೆ ನೆರವು ನೀಡಿ ಎಂದು ಪತ್ರ ಬರೆದಿದ್ದೆ. ನಮ್ಮ ಮನವಿಗೆ ಸ್ಪಂದಿಸಿದ್ಧಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!