ಡಿಕೆಶಿ ಮತ್ತೆ ನ್ಯಾಯಾಂಗ ಬಂಧನಕ್ಕೆ: ಜೈಲಿನಿಂದ ಆಚೆ ಬರಲು ಒಂದೇ ಹಾದಿ

ಡಿಕೆಶಿ ಮತ್ತೆ ನ್ಯಾಯಾಂಗ ಬಂಧನಕ್ಕೆ: ಜೈಲಿನಿಂದ ಆಚೆ ಬರಲು ಒಂದೇ ಹಾದಿ

Published : Oct 15, 2019, 02:38 PM ISTUpdated : Oct 15, 2019, 02:45 PM IST

ದೆಹಲಿಯ ಫ್ಲ್ಯಾಟ್​ನಲ್ಲಿ ದಾಖಲೆ ಇಲ್ಲದ ಹಣ ಪತ್ತೆ ಹಿನ್ನೆಲೆಯಲ್ಲಿ ಇ.ಡಿ.ವಿಚಾರಣೆ ಎದುರಿಸುತ್ತ ಸದ್ಯ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್​ಗೆ ಇಂದು (ಮಂಗಳವಾರ) ಕೂಡ ರಿಲೀಫ್​ ಸಿಕ್ಕಿಲ್ಲ.

ನವದೆಹಲಿ, (ಅ.15): ದೆಹಲಿಯ ಫ್ಲ್ಯಾಟ್​ನಲ್ಲಿ ದಾಖಲೆ ಇಲ್ಲದ ಹಣ ಪತ್ತೆ ಹಿನ್ನೆಲೆಯಲ್ಲಿ ಇ.ಡಿ.ವಿಚಾರಣೆ ಎದುರಿಸುತ್ತ ಸದ್ಯ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್​ಗೆ ಇಂದು (ಮಂಗಳವಾರ) ಕೂಡ ರಿಲೀಫ್​ ಸಿಕ್ಕಿಲ್ಲ.

ಇಂದು ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಇ.ಡಿ. ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಇತ್ತು. ನ್ಯಾಯಾಧೀಶ ಅಜಯ್​ಕುಮಾರ್​ ಕುಹರ್​ ಅವರು, ಡಿ.ಕೆ.ಶಿವಕುಮಾರ್​ಗೆ ಮತ್ತೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್‌ವರೆಗೂ ಡಿಕೆಶಿಗೆ ಬೇಲ್ ಇಲ್ಲ! ಯಾಕೆ ಅಂತೀರಾ?

 ಹಾಗಾಗಿ ಮುಂದಿನ ವಿಚಾರಣೆವರೆಗೂ ನ್ಯಾಯಾಂಗ ಬಂಧನದಲ್ಲಿ ಇರಬೇಕು. ದೆಹಲಿ ಹೈಕೋರ್ಟ್ ಜಾಮೀನು ನೀಡಿದರೆ ಮಾತ್ರ ಜೈಲಿನಿಂದ ಹೊರಬರಲಿದ್ದಾರೆ. ಇಲ್ಲಂದ್ರೆ ಡಿಕೆಶಿಗೆ ತಿಹಾರ್ ಜೈಲೇ ಗತಿಯಾಗಲಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!