ಡಿಕೆಶಿ ಮತ್ತೆ ನ್ಯಾಯಾಂಗ ಬಂಧನಕ್ಕೆ: ಜೈಲಿನಿಂದ ಆಚೆ ಬರಲು ಒಂದೇ ಹಾದಿ

ಡಿಕೆಶಿ ಮತ್ತೆ ನ್ಯಾಯಾಂಗ ಬಂಧನಕ್ಕೆ: ಜೈಲಿನಿಂದ ಆಚೆ ಬರಲು ಒಂದೇ ಹಾದಿ

Published : Oct 15, 2019, 02:38 PM ISTUpdated : Oct 15, 2019, 02:45 PM IST

ದೆಹಲಿಯ ಫ್ಲ್ಯಾಟ್​ನಲ್ಲಿ ದಾಖಲೆ ಇಲ್ಲದ ಹಣ ಪತ್ತೆ ಹಿನ್ನೆಲೆಯಲ್ಲಿ ಇ.ಡಿ.ವಿಚಾರಣೆ ಎದುರಿಸುತ್ತ ಸದ್ಯ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್​ಗೆ ಇಂದು (ಮಂಗಳವಾರ) ಕೂಡ ರಿಲೀಫ್​ ಸಿಕ್ಕಿಲ್ಲ.

ನವದೆಹಲಿ, (ಅ.15): ದೆಹಲಿಯ ಫ್ಲ್ಯಾಟ್​ನಲ್ಲಿ ದಾಖಲೆ ಇಲ್ಲದ ಹಣ ಪತ್ತೆ ಹಿನ್ನೆಲೆಯಲ್ಲಿ ಇ.ಡಿ.ವಿಚಾರಣೆ ಎದುರಿಸುತ್ತ ಸದ್ಯ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್​ಗೆ ಇಂದು (ಮಂಗಳವಾರ) ಕೂಡ ರಿಲೀಫ್​ ಸಿಕ್ಕಿಲ್ಲ.

ಇಂದು ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಇ.ಡಿ. ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಇತ್ತು. ನ್ಯಾಯಾಧೀಶ ಅಜಯ್​ಕುಮಾರ್​ ಕುಹರ್​ ಅವರು, ಡಿ.ಕೆ.ಶಿವಕುಮಾರ್​ಗೆ ಮತ್ತೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್‌ವರೆಗೂ ಡಿಕೆಶಿಗೆ ಬೇಲ್ ಇಲ್ಲ! ಯಾಕೆ ಅಂತೀರಾ?

 ಹಾಗಾಗಿ ಮುಂದಿನ ವಿಚಾರಣೆವರೆಗೂ ನ್ಯಾಯಾಂಗ ಬಂಧನದಲ್ಲಿ ಇರಬೇಕು. ದೆಹಲಿ ಹೈಕೋರ್ಟ್ ಜಾಮೀನು ನೀಡಿದರೆ ಮಾತ್ರ ಜೈಲಿನಿಂದ ಹೊರಬರಲಿದ್ದಾರೆ. ಇಲ್ಲಂದ್ರೆ ಡಿಕೆಶಿಗೆ ತಿಹಾರ್ ಜೈಲೇ ಗತಿಯಾಗಲಿದೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?