ಡಿಕೆಶಿ ಮತ್ತೆ ನ್ಯಾಯಾಂಗ ಬಂಧನಕ್ಕೆ: ಜೈಲಿನಿಂದ ಆಚೆ ಬರಲು ಒಂದೇ ಹಾದಿ

ಡಿಕೆಶಿ ಮತ್ತೆ ನ್ಯಾಯಾಂಗ ಬಂಧನಕ್ಕೆ: ಜೈಲಿನಿಂದ ಆಚೆ ಬರಲು ಒಂದೇ ಹಾದಿ

Published : Oct 15, 2019, 02:38 PM ISTUpdated : Oct 15, 2019, 02:45 PM IST

ದೆಹಲಿಯ ಫ್ಲ್ಯಾಟ್​ನಲ್ಲಿ ದಾಖಲೆ ಇಲ್ಲದ ಹಣ ಪತ್ತೆ ಹಿನ್ನೆಲೆಯಲ್ಲಿ ಇ.ಡಿ.ವಿಚಾರಣೆ ಎದುರಿಸುತ್ತ ಸದ್ಯ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್​ಗೆ ಇಂದು (ಮಂಗಳವಾರ) ಕೂಡ ರಿಲೀಫ್​ ಸಿಕ್ಕಿಲ್ಲ.

ನವದೆಹಲಿ, (ಅ.15): ದೆಹಲಿಯ ಫ್ಲ್ಯಾಟ್​ನಲ್ಲಿ ದಾಖಲೆ ಇಲ್ಲದ ಹಣ ಪತ್ತೆ ಹಿನ್ನೆಲೆಯಲ್ಲಿ ಇ.ಡಿ.ವಿಚಾರಣೆ ಎದುರಿಸುತ್ತ ಸದ್ಯ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್​ಗೆ ಇಂದು (ಮಂಗಳವಾರ) ಕೂಡ ರಿಲೀಫ್​ ಸಿಕ್ಕಿಲ್ಲ.

ಇಂದು ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಇ.ಡಿ. ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಇತ್ತು. ನ್ಯಾಯಾಧೀಶ ಅಜಯ್​ಕುಮಾರ್​ ಕುಹರ್​ ಅವರು, ಡಿ.ಕೆ.ಶಿವಕುಮಾರ್​ಗೆ ಮತ್ತೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್‌ವರೆಗೂ ಡಿಕೆಶಿಗೆ ಬೇಲ್ ಇಲ್ಲ! ಯಾಕೆ ಅಂತೀರಾ?

 ಹಾಗಾಗಿ ಮುಂದಿನ ವಿಚಾರಣೆವರೆಗೂ ನ್ಯಾಯಾಂಗ ಬಂಧನದಲ್ಲಿ ಇರಬೇಕು. ದೆಹಲಿ ಹೈಕೋರ್ಟ್ ಜಾಮೀನು ನೀಡಿದರೆ ಮಾತ್ರ ಜೈಲಿನಿಂದ ಹೊರಬರಲಿದ್ದಾರೆ. ಇಲ್ಲಂದ್ರೆ ಡಿಕೆಶಿಗೆ ತಿಹಾರ್ ಜೈಲೇ ಗತಿಯಾಗಲಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!