ಡಿಕೆಶಿ ಕುಟುಂಬ ಚಾಪೆ ಕೆಳಗೆ ತೂರಿದ್ರೆ, ರಂಗೋಲಿ ಕೆಳಗೆ ತೂರಿದ ಇಡಿ..!

ಡಿಕೆಶಿ ಕುಟುಂಬ ಚಾಪೆ ಕೆಳಗೆ ತೂರಿದ್ರೆ, ರಂಗೋಲಿ ಕೆಳಗೆ ತೂರಿದ ಇಡಿ..!

Published : Nov 04, 2019, 02:44 PM ISTUpdated : Nov 04, 2019, 03:44 PM IST

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ ಸಮನ್ಸ್​ ರದ್ದು ಕೋರಿ ಡಿಕೆಶಿ​​ ತಾಯಿ ಹಾಗೂ ಪತ್ನಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ದೆಹಲಿ ಹೈಕೋರ್ಟ್​ ನವೆಂಬರ್​ 7ಕ್ಕೆ ಮೂಂದೂಡಿದೆ.ಇದರ ಬೆನ್ನಲ್ಲೇ ಇಡಿ ರಂಗೋಲಿ ಕೆಳಗೆ ತೂರಿದೆ. 

ಬೆಂಗಳೂರು(ನ.04): ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ ಸಮನ್ಸ್​ ರದ್ದು ಕೋರಿ ಡಿಕೆ ಶಿವಕುಮಾರ್​​ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ದೆಹಲಿ ಹೈಕೋರ್ಟ್​ ನವೆಂಬರ್​ 7ಕ್ಕೆ ಮೂಂದೂಡಿದೆ.

 ಇಂದು (ಸೋಮವಾರ) ವಾದ-ಪ್ರತಿವಾದ ಆಲಿಸಲಿದ ನ್ಯಾ. ಬ್ರಿಜೇಶ್ ಸೇಥಿ ನೇತೃತ್ವದ ಏಕ ಸದಸ್ಯ ಪೀಠ. ಈಗಾಗಲೇ ಹೈಕೋರ್ಟ್​ ನಾಲ್ಕು ಬಾರಿ ಅರ್ಜಿ ವಿಚಾರಣೆ ಮುಂದೂಡಿದೆ. 

ಸೋಮವಾರವೂ ಸಹ ನಡೆದ ವಿಚಾರಣೆಯನ್ನು ಕೂಡ  ನ.7ಕ್ಕೆ ಮುಂದೂಡಿದೆ. ಇದರ ಬೆನ್ನಲ್ಲೇ ಇಡಿ ಹೊಸ ಸಮನ್ಸ್ ನೀಡಿ ಡಿಕೆಶಿ ಕುಟುಂಬಕ್ಕೆ ಶಾಕ್ ನೀಡಿದೆ. ಹಾಗಾದ್ರೆ ಡಿಕೆಶಿ ಕುಟುಂಬವನ್ನು ಯಾವಾಗ ಬರಲು ಹೇಳಿದೆ..? ಎನ್ನುವ ಮಾಹಿತಿ ವಿಡಿಯೋನಲ್ಲಿ ನೋಡಿ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!