ಡಿಕೆಶಿ ಕುಟುಂಬ ಚಾಪೆ ಕೆಳಗೆ ತೂರಿದ್ರೆ, ರಂಗೋಲಿ ಕೆಳಗೆ ತೂರಿದ ಇಡಿ..!

ಡಿಕೆಶಿ ಕುಟುಂಬ ಚಾಪೆ ಕೆಳಗೆ ತೂರಿದ್ರೆ, ರಂಗೋಲಿ ಕೆಳಗೆ ತೂರಿದ ಇಡಿ..!

Published : Nov 04, 2019, 02:44 PM ISTUpdated : Nov 04, 2019, 03:44 PM IST

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ ಸಮನ್ಸ್​ ರದ್ದು ಕೋರಿ ಡಿಕೆಶಿ​​ ತಾಯಿ ಹಾಗೂ ಪತ್ನಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ದೆಹಲಿ ಹೈಕೋರ್ಟ್​ ನವೆಂಬರ್​ 7ಕ್ಕೆ ಮೂಂದೂಡಿದೆ.ಇದರ ಬೆನ್ನಲ್ಲೇ ಇಡಿ ರಂಗೋಲಿ ಕೆಳಗೆ ತೂರಿದೆ. 

ಬೆಂಗಳೂರು(ನ.04): ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ ಸಮನ್ಸ್​ ರದ್ದು ಕೋರಿ ಡಿಕೆ ಶಿವಕುಮಾರ್​​ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ದೆಹಲಿ ಹೈಕೋರ್ಟ್​ ನವೆಂಬರ್​ 7ಕ್ಕೆ ಮೂಂದೂಡಿದೆ.

 ಇಂದು (ಸೋಮವಾರ) ವಾದ-ಪ್ರತಿವಾದ ಆಲಿಸಲಿದ ನ್ಯಾ. ಬ್ರಿಜೇಶ್ ಸೇಥಿ ನೇತೃತ್ವದ ಏಕ ಸದಸ್ಯ ಪೀಠ. ಈಗಾಗಲೇ ಹೈಕೋರ್ಟ್​ ನಾಲ್ಕು ಬಾರಿ ಅರ್ಜಿ ವಿಚಾರಣೆ ಮುಂದೂಡಿದೆ. 

ಸೋಮವಾರವೂ ಸಹ ನಡೆದ ವಿಚಾರಣೆಯನ್ನು ಕೂಡ  ನ.7ಕ್ಕೆ ಮುಂದೂಡಿದೆ. ಇದರ ಬೆನ್ನಲ್ಲೇ ಇಡಿ ಹೊಸ ಸಮನ್ಸ್ ನೀಡಿ ಡಿಕೆಶಿ ಕುಟುಂಬಕ್ಕೆ ಶಾಕ್ ನೀಡಿದೆ. ಹಾಗಾದ್ರೆ ಡಿಕೆಶಿ ಕುಟುಂಬವನ್ನು ಯಾವಾಗ ಬರಲು ಹೇಳಿದೆ..? ಎನ್ನುವ ಮಾಹಿತಿ ವಿಡಿಯೋನಲ್ಲಿ ನೋಡಿ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!