ಡಿಲೀಟ್ ಮಾಡಿಸಿದ್ದರೂ ಜಮೀರ್‌ಗೆ ಮುಳುವಾಯ್ತಾ ಕ್ಲೌಡ್ ಮಾಹಿತಿ.?

ಡಿಲೀಟ್ ಮಾಡಿಸಿದ್ದರೂ ಜಮೀರ್‌ಗೆ ಮುಳುವಾಯ್ತಾ ಕ್ಲೌಡ್ ಮಾಹಿತಿ.?

Suvarna News   | Asianet News
Published : Aug 05, 2021, 05:11 PM ISTUpdated : Aug 05, 2021, 05:28 PM IST

ಜಮೀರ್ ಮತ್ತು ಮನ್ಸೂರು ನಡುವಿನ ಕೋಟ್ಯಂತರ ರೂ ವ್ಯವಹಾರ ಕ್ಲೌಡ್ ಮಾಹಿತಿ ರಿಕವರಿಯಲ್ಲಿ ಬಹಿರಂಗವಾಗಿದೆ. ಕ್ಲೌಡ್ ಮಾಹಿತಿ ರಿಕವರಿ ಸ್ವಲ್ಪ ವಿಳಂಬವಾಗಿದ್ದರಿಂದ ಇಷ್ಟು ದಿನ ಜಮೀರ್ ಅಹ್ಮದ್ ಬಚಾವಾಗಿದ್ದರು. 

ಬೆಂಗಳೂರು (ಆ. 05): ಜಮೀರ್ ಅಹ್ಮದ್ ಖಾನ್‌ಗೆ ಸಂಬಂಧಿಸಿದ ನಿವಾಸ, ಕಚೇರಿ, ಟ್ರಾವೆಲ್ಸ್‌ಗಳ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. IMA ಹಗರಣ ಜಮೀರ್‌ಗೆ ಮುಳುವಾಗಿದೆ. ಜಮೀರ್ ಮಗಳಿಗೆ ಮನ್ಸೂರ್ ಅಲಿ ಖಾನ್ ಚಿನ್ನಾಭರಣಗಳನ್ನು ನೀಡಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.

ಜಮೀರ್ ಮತ್ತು ಮನ್ಸೂರು ನಡುವಿನ ಕೋಟ್ಯಂತರ ರೂ ವ್ಯವಹಾರ ಕ್ಲೌಡ್ ಮಾಹಿತಿ ರಿಕವರಿಯಲ್ಲಿ ಬಹಿರಂಗವಾಗಿದೆ. ಕ್ಲೌಡ್ ಮಾಹಿತಿ ರಿಕವರಿ ಸ್ವಲ್ಪ ವಿಳಂಬವಾಗಿದ್ದರಿಂದ ಇಷ್ಟು ದಿನ ಜಮೀರ್ ಅಹ್ಮದ್ ಬಚಾವಾಗಿದ್ದರು. ಕ್ಲೌಡ್ ಮಾಹಿತಿ ಆಧರಿಸಿ ಇಂದು ಇಡಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!